ಆ್ಯಪ್ನಗರ

ಗುಂಪು ಘರ್ಷಣೆ: ಮತ್ತಿಬ್ಬರ ಬಂಧನ

ನಗರದಲ್ಲಿ ಮೇ 13ರಂದು ಬೈಕ್ ಅಪಘಾತ ವೇಳೆ, ಬೈಕ್ ಸವಾರರ ಮೇಲೆ ನಡೆದ ಹಲ್ಲೆ ಹಾಗೂ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಆರಕ್ಕೆ ಏರಿದೆ.

ವಿಕ ಸುದ್ದಿಲೋಕ 25 May 2016, 8:32 am
ರಾಯಚೂರು; ನಗರದಲ್ಲಿ ಮೇ 13ರಂದು ಬೈಕ್ ಅಪಘಾತ ವೇಳೆ, ಬೈಕ್ ಸವಾರರ ಮೇಲೆ ನಡೆದ ಹಲ್ಲೆ ಹಾಗೂ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಆರಕ್ಕೆ ಏರಿದೆ.
Vijaya Karnataka Web
ಗುಂಪು ಘರ್ಷಣೆ: ಮತ್ತಿಬ್ಬರ ಬಂಧನ


ರಾಕೇಶ್ ಹಾಗೂ ನರಸಪ್ಪ ಬಂಧಿತರು. ಕೆಲವು ದಿನಗಳ ಹಿಂದೆಯಷ್ಟೇ ಪ್ರಮುಖ ಆರೋಪಿಗಳಾದ ಮುರಳಿ ಯಾದವ್, ರಮೇಶ್, ವೀರೇಶ್ ಹಾಗೂ ಶ್ರೀಕಾಂತ್ ಅವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇತರ ಆರೋಪಿಗಳ ಪತ್ತೆಗೂ ಪೊಲೀಸರು ಜಾಲಬೀಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ