ಆ್ಯಪ್ನಗರ

ಮರಕ್ಕೆ ಕಾರು ಡಿಕ್ಕಿ: ಉಡುಪಿ ಮೂಲದ ಮಹಿಳೆ ಸಾವು

ತಾಲೂಕಿನ ಕಪಗಲ್ ಬಳಿ, ಮರಕ್ಕೆ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ.

ವಿಕ ಸುದ್ದಿಲೋಕ 14 Aug 2017, 7:34 am
ಮಾನ್ವಿ (ರಾಯಚೂರು): ತಾಲೂಕಿನ ಕಪಗಲ್ ಬಳಿ, ಮರಕ್ಕೆ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ.
Vijaya Karnataka Web
ಮರಕ್ಕೆ ಕಾರು ಡಿಕ್ಕಿ: ಉಡುಪಿ ಮೂಲದ ಮಹಿಳೆ ಸಾವು


ಉಡುಪಿ ಮೂಲದ ಸುಗುಣಾ(40) ಮತರು. ಶಂಕರ ಶೆಟ್ಟಿ, ಸುಕುಮಾರ್, ಸುನೀತಾ, ಚಂದ್ರಮತಿ, ಆನಂದ ಶೆಟ್ಟಿ, ಧನ್‌ರಾಜ್, ನಾಗಮಣಿ, ಚೈತನ್ಯ ಗಾಯಗೊಂಡಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬಕ್ಕೆ ಸೇರಿದ ಇವರೆಲ್ಲರೂ ಕುಂದಾಪುರದಿಂದ ಮಂತ್ರಾಲಯಕ್ಕೆ ಕಾರಿನಲ್ಲಿ ಹೊರಟಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ