ಆ್ಯಪ್ನಗರ

​ಪರೀಕ್ಷಾ ಕೇಂದ್ರದ ಬಳಿ ಬಿಜೆಪಿ ಸಮಾವೇಶ

ಲಿಂಗಸಗೂರಿನಲ್ಲಿ ಪರೀಕ್ಷಾ ಕೇಂದ್ರದ ಬಳಿಯೇ ಬಿಜೆಪಿ ಸಮಾವೇಶ ನಡೆಯುತ್ತಿರುವುದಕ್ಕೆ ಟೀಕೆ ವ್ಯಕ್ತವಾಗಿದೆ.

Vijaya Karnataka Web 10 Feb 2018, 12:18 pm
ರಾಯಚೂರು: ಲಿಂಗಸಗೂರಿನಲ್ಲಿ ಪರೀಕ್ಷಾ ಕೇಂದ್ರದ ಬಳಿಯೇ ಬಿಜೆಪಿ ಸಮಾವೇಶ ನಡೆಯುತ್ತಿದೆ. ಮಾಜಿ‌ ಶಾಸಕ ಮಾನಪ್ಪ ವಜ್ಜಲ ಮತ್ತು ಬೆಂಬಲಿಗರು ಬಿಜೆಪಿ ಸೇರುವ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜಿನ ಅವರಣದಲ್ಲಿ ನಡೆಯುತ್ತಿದೆ.
Vijaya Karnataka Web bjp function near exam hall
​ಪರೀಕ್ಷಾ ಕೇಂದ್ರದ ಬಳಿ ಬಿಜೆಪಿ ಸಮಾವೇಶ


ಪ್ರಥಮ ಪಿಯುಸಿಯ ಪರೀಕ್ಷೆ ನಡೆಯುತ್ತಿದ್ದರೂ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಿರುವುದಕ್ಕೆ ಟೀಕೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಗಿಯಾಗಲಿದ್ದು, 12.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಅಲ್ಲಿಯವರೆಗೂ ಧ್ವನಿವರ್ಧಕ ಬಳಸುವುದಿಲ್ಲ ಎಂದು ಆಯೋಜಕರು ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ