ಆ್ಯಪ್ನಗರ

ಕಾರು 13 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಪಾರು

ಚಾಲಕನ ಹಿಡಿತ ತಪ್ಪಿ ಕಾರು ಸೇತುವೆಯಿಂದ ಹದಿಮೂರು ಅಡಿ ಅಳಕ್ಕೆ ಬಿದ್ದರೂ ಅದರಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಕ ಸುದ್ದಿಲೋಕ 16 Aug 2017, 2:32 pm
ರಾಯಚೂರು: ಚಾಲಕನ ಹಿಡಿತ ತಪ್ಪಿ ಕಾರು ಸೇತುವೆಯಿಂದ ಹದಿಮೂರು ಅಡಿ ಅಳಕ್ಕೆ ಬಿದ್ದರೂ ಅದರಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Vijaya Karnataka Web car fell from bridge
ಕಾರು 13 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಪಾರು


ಮಾನ್ವಿ ಪಟ್ಟಣದ ಹೊರ ವಲಯದಲ್ಲಿನ ಹಿರೇ ಹಳ್ಳ ಸೇತುವೆ ಬಳಿ ಘಟನೆ ನಡೆದಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳ ಗುರುತು ಪತ್ತೆಯಾಗಿಲ್ಲ.

ಕಾರು ಮಂಗಳೂರಿನಿಂದ ರಾಯಚೂರಿಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಮಾನ್ವಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ