ಆ್ಯಪ್ನಗರ

ಬಾಲಕಾರ್ಮಿಕರ ದಿನಾಚರಣೆ: ಜಾಗೃತಿ ಜಾಥಾ

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ನಿಮಿತ್ತ ತಾಲೂಕ ಕಾನೂನು ಸೇವಾ ಸಮಿತಿ, ತಾಲೂಕ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಾಗೃತಿ ಜಾಥಾ ನಡೆಯಿತು.

Vijaya Karnataka 13 Jun 2019, 5:00 am
ಸಿಂಧನೂರು ; ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ನಿಮಿತ್ತ ತಾಲೂಕ ಕಾನೂನು ಸೇವಾ ಸಮಿತಿ, ತಾಲೂಕ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಾಗೃತಿ ಜಾಥಾ ನಡೆಯಿತು.
Vijaya Karnataka Web child labor day awareness progame
ಬಾಲಕಾರ್ಮಿಕರ ದಿನಾಚರಣೆ: ಜಾಗೃತಿ ಜಾಥಾ


ಸ್ಥಳೀಯ ನಗರಸಭೆ ಕಚೇರಿಯಿಂದ ಆರಂಭಗೊಂಡ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲೂಕ ಕಾನೂನು ಸೇವಾ ಸಮಿತಿ ಅಧ್ಯಕ್ಷ ಸಿ.ವಿ.ಸನತ, ಪ್ರಧಾನ ಸಿವಿಲ್‌ ನ್ಯಾಯಾಧೀಶೆ ರಿಹಾನಾ ಸುಲ್ತಾನಾ, 2ನೇ ಅಪರ ಸಿವಿಲ್‌ ನ್ಯಾಯಾಧೀಶ ರವಿಕುಮಾರ ಕೆ., ನ್ಯಾಯವಾದಿಗಳ ಸಂಘದ ತಾಲೂಕಾಧ್ಯಕ್ಷ ಜೆ.ರಾಯಪ್ಪ, ತಹಸೀಲ್ದಾರ್‌ ಶಿವಾನಂದ ಸಾಗರ, ಕ್ಷೇತ್ರ ಶಿಕ್ಷ ಣಾಧಿಕಾರಿ ವೃಷಬೇಂದ್ರಯ್ಯಸ್ವಾಮಿ ಸೇರಿ ಹಲವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ