ಆ್ಯಪ್ನಗರ

ಸಿಎಂ ಮತ್ತು ಜೈಲು ಕೈದಿಗಳ ಮಧ್ಯೆ ಸಂಬಂಧ: ಈಶ್ವರಪ್ಪ

ಸಿಎಂ ಸಿದ್ದರಾಮಯ್ಯ ಮತ್ತು ಜೈಲಿನಲ್ಲಿರುವ ಕೈದಿಗಳಿಗೆ ಸಂಬಂಧವಿದೆ. ಹೀಗಾಗಿಯೇ ಶಶಿಕಲಾ‌ ಅವರಿಗೆ ವಿಶೇಷ ಸೌಕರ್ಯ ಒದಗಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ.

Vijaya Karnataka Web 7 Mar 2018, 1:45 pm
ರಾಯಚೂರು: ಸಿಎಂ ಸಿದ್ದರಾಮಯ್ಯ ಮತ್ತು ಜೈಲಿನಲ್ಲಿರುವ ಕೈದಿಗಳಿಗೆ ಸಂಬಂಧವಿದೆ. ಹೀಗಾಗಿಯೇ ಶಶಿಕಲಾ‌ ಅವರಿಗೆ ವಿಶೇಷ ಸೌಕರ್ಯ ಒದಗಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.
Vijaya Karnataka Web cm and prisoner relationship
ಸಿಎಂ ಮತ್ತು ಜೈಲು ಕೈದಿಗಳ ಮಧ್ಯೆ ಸಂಬಂಧ: ಈಶ್ವರಪ್ಪ


ಸಿಂಧನೂರಿನಲ್ಲಿ ಮಾತನಾಡಿದ ಈಶ್ವರಪ್ಪ, ಹಲ್ಲೆ ಪ್ರಕರಣದ ಆರೋಪಿ ಮೊಹಮ್ಮದ್ ನಲಪಾಡ್‌ಗೂ ಜೈಲಿನಲ್ಲಿ ಚಿಕನ್ ಬಿರಿಯಾನಿ ದೊರೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರೂ ಮುಂದೆ ಮುಂದೆ ಜೈಲಿಗೆ ಹೋಗುವುದರಿಂದ ಈಗಿನಿಂದಲೇ ಈ ರೀತಿ ಸಿದ್ಧತೆಗೆ ಮುಂದಾಗಿದ್ದಾರೆ ಎಂದು ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ