ಆ್ಯಪ್ನಗರ

ಭ್ರಷ್ಟಾಚಾರ ನಿರ್ಮೂಲನ ಜಾಗೃತಿ

ಭ್ರಷ್ಟಾಚಾರ ನಿರ್ಮೂಲನೆ ಕುರಿತು ಗುಧಿರುಧಿವಾರ ನಗರದ ಸರಧಿಕಾಧಿರಿ ಕೆ.ಇ.ಬಿ. ಕಾಧಿಲೊನಿ ಶಾಲೆಯಲ್ಲಿಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Vijaya Karnataka Web 1 Nov 2019, 2:52 pm
ರಾಯಚೂರು: ಭ್ರಷ್ಟಾಚಾರ ನಿರ್ಮೂಲನೆ ಕುರಿತು ಗುಧಿರುಧಿವಾರ ನಗರದ ಸರಧಿಕಾಧಿರಿ ಕೆ.ಇ.ಬಿ. ಕಾಧಿಲೊನಿ ಶಾಲೆಯಲ್ಲಿಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Vijaya Karnataka Web corruption eradication awareness
ಭ್ರಷ್ಟಾಚಾರ ನಿರ್ಮೂಲನ ಜಾಗೃತಿ


ಕಾರ್ಯಕ್ರಮದ ನಂತರ ಜಿಲ್ಲಾಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ನಗರದ ರೈಲ್ವೆ ಸ್ಟೇಷನ್‌, ತಹಸೀಲ್ದಾರ್‌ ಕಾರ್ಯಾಲಯ, ನಗರಸಭೆ ಹಾಗೂ ವಿವಿಧೆಡೆ ಸಾರ್ವಜನಿಕರಿಗೆ ಭಷ್ಟಾಚಾರ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಿ ಕರ ಪತ್ರಗಳನ್ನು ಹಂಚಿದರು.

ಸಿಂಧನೂರು ತಾಲೂಕಿನ ದುದ್ದುಪಡಿ ಮಹಿಳಾ ಕಾಲೇಜಿನಲ್ಲಿಪೊಲೀಸ್‌ ಇನ್ಸ್‌ಪೆಕ್ಟರ್‌ ಬಾಳನಗೌಡ ಅವರು ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ತಿಳಿವಳಿಕೆ ಮೂಡಿಸಿದರು.

ಜಿಲ್ಲಾಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್‌ ಇನ್ಸ್‌ಪೆಕ್ಟರ್‌ ಎಚ್‌.ಬಿ.ಸಣಮನಿ ಮುಖ್ಯಗುರುಗಳಾದ ಚಂದ್ರಕಾಂತ, ಸಹ ಶಿಕ್ಷಕರು ಸೇರಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ