ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಜೀನೂರು ಗ್ರಾಮದಲ್ಲಿ ಸಾಲಬಾಧೆ ತಾಳದ ರೈತ ನಾಗರಾಜ (34), ಕ್ರಿಮಿನಾಶಕ ಕುಡಿದು ಬುಧವಾರ ರಾತ್ರಿ ಆತ್ಮಹತ್ಯೆಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 23 Jun 2017, 7:41 am
ಮಾನ್ವಿ (ರಾಯಚೂರು): ತಾಲೂಕಿನ ಜೀನೂರು ಗ್ರಾಮದಲ್ಲಿ ಸಾಲಬಾಧೆ ತಾಳದ ರೈತ ನಾಗರಾಜ (34), ಕ್ರಿಮಿನಾಶಕ ಕುಡಿದು ಬುಧವಾರ ರಾತ್ರಿ ಆತ್ಮಹತ್ಯೆಮಾಡಿಕೊಂಡಿದ್ದಾರೆ.
Vijaya Karnataka Web debt farmer suicide
ಸಾಲಬಾಧೆ: ರೈತ ಆತ್ಮಹತ್ಯೆ


ಈ ರೈತನ ಹೆಸರಿಗೆ 6.20 ಎಕರೆ ಜಮೀನಿದೆ. ಕೃಷಿ ಚಟುವಟಿಕೆ ಕೈಗೊಳ್ಳಲು ಪಿಜಿಬಿಯಲ್ಲಿ 1.80 ಲಕ್ಷ ರೂ. ಹಾಗೂ ಖಾಸಗಿಯಾಗಿ 2ಲಕ್ಷ ರೂ. ಸಾಲ ಮಾಡಿದ್ದರು. ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ