ಆ್ಯಪ್ನಗರ

ಡೆಂಗಿ ನಿಯಂತ್ರಣಕ್ಕೆ ಜಾಗೃತಿ ಮೂಡಲಿ

ಸೊಳ್ಳೆಯಿಂದ ಹರಡುವ ಡೆಂಗಿ ಕಾಯಿಲೆ ನಿಯಂತ್ರಣಕ್ಕೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಬೇಕು ಎಂದು ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜೀವನೇಶ್ವರ ಹೇಳಿದರು.

Vijaya Karnataka 17 May 2019, 2:13 pm
ಸಿಂಧನೂರು : ಸೊಳ್ಳೆಯಿಂದ ಹರಡುವ ಡೆಂಗಿ ಕಾಯಿಲೆ ನಿಯಂತ್ರಣಕ್ಕೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಬೇಕು ಎಂದು ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜೀವನೇಶ್ವರ ಹೇಳಿದರು.
Vijaya Karnataka Web dengue should be aware of the control
ಡೆಂಗಿ ನಿಯಂತ್ರಣಕ್ಕೆ ಜಾಗೃತಿ ಮೂಡಲಿ


ನಗರದ ಮಹೆಬೂಬಿಯಾ ಕಾಲೊನಿಯ ಇಖ್ರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ಡೆಂಗೆ ದಿನಾಚರಣೆಯಲ್ಲಿ ಮಾತನಾಡಿದ ಅವರು, ಚಿಕನ್‌ಗುನ್ಯಾ, ಮಲೇರಿಯಾ, ಆನೆಕಾಲು ರೋಗಗಳು ಸೊಳ್ಳೆಗಳಿಂದಲೇ ಹರಡುತ್ತವೆ. ಸೊಳ್ಳೆ ನಿಯಂತ್ರಿಸಿದರೆ ಮಾತ್ರ ಪ್ರತಿಯೊಬ್ಬರೂ ಆರೋಗ್ಯದಿಂದ ಬದುಕಲು ಸಾಧ್ಯ ಎಂದರು. ಅಂದಾನಪ್ಪ ಕೊಟಗಿ, ವಿ.ಬಿ.ಡಿ ಮೇಲ್ವಿಚಾರಕ ಎಫ್‌.ಎ.ಹಣಗಿ ಮಾತನಾಡಿದರು.




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ