ಆ್ಯಪ್ನಗರ

ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ: ಪೊಲೀಸ್ ಪೇದೆ ಅಮಾನತು

ವಿದ್ಯಾರ್ಥಿನಿ ಸಾವಿಗೆ ಕಾರಣ ಎನ್ನಲಾದ ಆರೋಪಿ ಸುದರ್ಶನ ಯಾದವ್‌ನ ಮಾವನಾಗಿರುವ ಪೊಲೀಸ್ ಸಿಬ್ಬಂದಿ ಆಂಜನೇಯ, ಮೃತ ವಿದ್ಯಾರ್ಥಿನಿಯ ಮೊಬೈಲ್ ಹಾಗು ವಾಹನದ ಕೀ ಅವರ ಪಾಲಕರಿಗೆ ಮುಂಚಿತವಾಗೇ ಹಿಂದಿರುಗಿಸಿದ್ದರು. ಅಷ್ಟೇ ಅಲ್ಲ ಮೃತಳ ಪಾಲಕರು ಆಂಜನೇಯರಿಂದ ಆರೋಪಿಯ ರಕ್ಷಣೆಯಾಗುವ ಸಾಧ್ಯತೆ ಬಗ್ಗೆ ಆರೋಪ ಮಾಡಿದ್ದರು.

Vijaya Karnataka Web 24 Apr 2019, 7:39 pm
ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್ ಠಾಣೆಯ ಪೇದೆ ಆಂಜನೇಯ ಅವರನ್ನು ಅಮಾನತುಗೊಳಿಸಲಾಗಿದೆ.
Vijaya Karnataka Web Crime-suspended


ವಿದ್ಯಾರ್ಥಿನಿ ಸಾವಿಗೆ ಕಾರಣ ಎನ್ನಲಾದ ಆರೋಪಿ ಸುದರ್ಶನ ಯಾದವ್‌ನ ಮಾವನಾಗಿರುವ ಪೊಲೀಸ್ ಸಿಬ್ಬಂದಿ ಆಂಜನೇಯ, ಮೃತ ವಿದ್ಯಾರ್ಥಿನಿಯ ಮೊಬೈಲ್ ಹಾಗು ವಾಹನದ ಕೀ ಅವರ ಪಾಲಕರಿಗೆ ಮುಂಚಿತವಾಗೇ ಹಿಂದಿರುಗಿಸಿದ್ದರು. ಅಷ್ಟೇ ಅಲ್ಲ ಮೃತಳ ಪಾಲಕರು ಆಂಜನೇಯರಿಂದ ಆರೋಪಿಯ ರಕ್ಷಣೆಯಾಗುವ ಸಾಧ್ಯತೆ ಬಗ್ಗೆ ಆರೋಪ ಮಾಡಿದ್ದರು.

ಈ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರಬಾಬು ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಈ ನಡುವೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ರಾಯಚೂರು ವಿದ್ಯಾರ್ಥಿನಿ ಸಾವು ಪ್ರಕರಣ: ಆರೋಪಿ ಸಿಐಡಿ ವಶಕ್ಕೆ
ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ: ನ್ಯಾಯ ಕೋರಿ ಮುಂದುವರಿದ ಪ್ರತಿಭಟನೆ
ವಿದ್ಯಾರ್ಥಿನಿ ಸಂಶಯಾಸ್ಪದ ಸಾವು: ಸಿಐಡಿಯಿಂದ ಮಾಹಿತಿ ಸಂಗ್ರಹ
ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವಿನ ಪ್ರಕರಣ: ಶಂಕಿತ ಆರೋಪಿ ಬಂಧನ
#JusticeForMadhu: ಬೀದಿಗಿಳಿದ ವಿದ್ಯಾರ್ಥಿಗಳು, ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ