ಆ್ಯಪ್ನಗರ

ಶಾಲೆ ವಿಲೀನ ಪ್ರಕ್ರಿಯೆ ಕೈಬಿಡಲು ಒತ್ತಾಯ

ಸರಕಾರಿ ಶಾಲೆ ವಿಲೀನ ಪ್ರಕ್ರಿಯೆ ಕೈಬಿಡಲು ಒತ್ತಾಯಿಸಿ ಸಮಾನ ಶಾಲಾ ಶಿಕ್ಷ ಣ ಹೋರಾಟ ಸಮಿತಿ ಸಂಘಟಕರು, ಮಂಗಳವಾರ ಪ್ರತಿಭಟನೆ ನಡೆಸಿದರು.

Vijaya Karnataka 18 Jul 2018, 5:00 am
ಸಿಂಧನೂರು : ಸರಕಾರಿ ಶಾಲೆ ವಿಲೀನ ಪ್ರಕ್ರಿಯೆ ಕೈಬಿಡಲು ಒತ್ತಾಯಿಸಿ ಸಮಾನ ಶಾಲಾ ಶಿಕ್ಷ ಣ ಹೋರಾಟ ಸಮಿತಿ ಸಂಘಟಕರು, ಮಂಗಳವಾರ ಪ್ರತಿಭಟನೆ ನಡೆಸಿದರು.
Vijaya Karnataka Web RAC-RCH17SND5


ಪಿಡಬ್ಲ್ಯುಡಿ ಕ್ಯಾಂಪ್‌ನ ಹೌಸಿಂಗ್‌ ಬೋರ್ಡ್‌ ಕಾಲೊನಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟಕರು, ನಂತರ ಸಚಿವ ವೆಂಕಟರಾವ್‌ ನಾಡಗೌಡ ನಿವಾಸಕ್ಕೆ ತೆರಳಿದರು. ಸಚಿವರ ಪರವಾಗಿ ನಗರಸಭೆ ಸದಸ್ಯ ಬಸವರಾಜ ನಾಡಗೌಡ ಮನವಿ ಸ್ವೀಕರಿಸಿದರು. ಮುಖಂಡರಾದ ಎಸ್‌.ದೇವೇಂದ್ರಗೌಡ, ಶೇಕ್ಷಾಖಾದ್ರಿ, ವೀರೇಶ ಬಾವಿಮನಿ ಸೇರಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ