ಆ್ಯಪ್ನಗರ

ಕರೆಂಟ್‌ ವೈರ್‌ ಹಿಡಿದು ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಕರೆಂಟ್‌ ವೈರ್‌ ಹಿಡಿದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನ ಚಿತ್ರಾಲಿ ಗ್ರಾಮದಲ್ಲಿ ನಡೆದಿದೆ.

ವಿಕ ಸುದ್ದಿಲೋಕ 26 Feb 2017, 11:07 am
ಸಿಂಧನೂರು: ಸಾಲಬಾಧೆ ತಾಳಲಾರದೆ ಕರೆಂಟ್‌ ವೈರ್‌ ಹಿಡಿದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಚಿತ್ರಾಲಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web former commits suicide touching current wire
ಕರೆಂಟ್‌ ವೈರ್‌ ಹಿಡಿದು ರೈತ ಆತ್ಮಹತ್ಯೆ


ಸಿದ್ದಯ್ಯಸ್ವಾಮಿ (45) ಆತ್ಮಹತ್ಯೆ ಮಾಡಿಕೊಂಡ ರೈತ. ಕುಡಿಯುವ ನೀರು ಪೂರೈಕೆ ಮಾಡುವ ಮೋಟಾರ್‌ ವೈರ್‌ ಹಿಡಿದು ರೈತ ಸಿದ್ದಯ್ಯಸ್ವಾಮಿ ಪ್ರಾಣ ಬಿಟ್ಟಿದ್ದಾರೆ.

9 ಎಕರೆ ಸ್ವಂತ ಹೊಲ ಹೊಂದಿದ್ದ ಸಿದ್ದಯ್ಯ, ಜವಳಗೇರಾ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ 8 ಲಕ್ಷ ರೂ., 8 ಲಕ್ಷ ರೂ. ಕೈ ಸಾಲ ಪಡೆದಿದ್ದರು. ಆತ್ಮಹತ್ಯೆ ಸಂಬಂಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ