ಆ್ಯಪ್ನಗರ

ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಮೀಪದ ಗುಡಿಹಾಳ ಗ್ರಾಮದಲ್ಲಿ ರಾಮಲಿಂಗೇಶ್ವರ ಜಾತ್ರಾ ಮಹೋತ್ಸದ ನಿಮಿತ್ತ ಸೋಮವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ವಿಕ ಸುದ್ದಿಲೋಕ 16 Mar 2016, 5:54 am
ಮುದಗಲ್; ಸಮೀಪದ ಗುಡಿಹಾಳ ಗ್ರಾಮದಲ್ಲಿ ರಾಮಲಿಂಗೇಶ್ವರ ಜಾತ್ರಾ ಮಹೋತ್ಸದ ನಿಮಿತ್ತ ಸೋಮವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
Vijaya Karnataka Web free health check up camp
ಉಚಿತ ಆರೋಗ್ಯ ತಪಾಸಣೆ ಶಿಬಿರ


ಜಾತ್ರೆಗೆ ಆಗಮಿಸಿದ ಸುತ್ತ ಮತ್ತಲಿನ ಗ್ರಾಮೀಣ ಭಾಗದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಔಷಧ ಪಡೆದರು. ಕಾರ್ಯಕ್ರಮಕ್ಕೆ ವಿಶ್ವಪರಿವರ್ತನಾ ಟ್ರಸ್ಟ್‌ನ ಅಧ್ಯಕ್ಷ ಮಲ್ಲೇಶಗೌಡ ಪಾಟೀಲ್ ಮಟ್ಟೂರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ವೈ.ಎಸ್.ಪತ್ತಾರ, ಡಾ.ಡಿ.ಎಚ್.ಹಲ್ಲೂರು, ಡಾ.ವಿಜಯಮಹಾಂತೇಶ ದೇಸಾಯಿ, ಡಾ.ಗೀತಾ ಬಿ.ಎನ್, ಡಾ. ಸೈಯ್ಯದ ಸಾಕಿರಾಬಾನು ಯಾಸ್ಮಿನ್, ಆಯುಷ ಸಿಬ್ಬಂದಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ