ಆ್ಯಪ್ನಗರ

ಚಿರತೆ ಸೆರೆಗೆ ಬೋನು ಅಳವಡಿಕೆ

ಪಟ್ಟಣ ಸಮೀಪದ ಆದಾಪೂರ ಗ್ರಾಮದ ಗಣಿಗಾರಿಕೆ ಪ್ರದೇಶದಲ್ಲಿಕಾಣಿಸಿಕೊಂಡಿದೆ ಎನ್ನಲಾದ ಚಿರತೆಯ ಸೆರೆಗೆ ಆರಣ್ಯ ಇಲಾಖೆ ಅಧಿಕಾರಿಗಳು ಜಾಲ ಬೀಸಿದ್ದಾರೆ. ಚಿರತೆ ಓಡಾಡಿದ ಹೆಜ್ಜೆ ಗುರುತುಗಳನ್ನು ಪತ್ತೆಹಚ್ಚಿ ದೃಢಪಡಿಸಿಕೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆ ಹಿಡಿಯಲು ಗ್ರಾಮದ ಹೊರವಲಯದಲ್ಲಿನ ಗಣಿಗಾರಿಕೆ ಪ್ರದೇಶದಲ್ಲಿಬೋನು ಇಟ್ಟಿದ್ದಾರೆ.

Vijaya Karnataka 16 Nov 2019, 3:57 pm
ಮುದಗಲ್‌; ಪಟ್ಟಣ ಸಮೀಪದ ಆದಾಪೂರ ಗ್ರಾಮದ ಗಣಿಗಾರಿಕೆ ಪ್ರದೇಶದಲ್ಲಿಕಾಣಿಸಿಕೊಂಡಿದೆ ಎನ್ನಲಾದ ಚಿರತೆಯ ಸೆರೆಗೆ ಆರಣ್ಯ ಇಲಾಖೆ ಅಧಿಕಾರಿಗಳು ಜಾಲ ಬೀಸಿದ್ದಾರೆ. ಚಿರತೆ ಓಡಾಡಿದ ಹೆಜ್ಜೆ ಗುರುತುಗಳನ್ನು ಪತ್ತೆಹಚ್ಚಿ ದೃಢಪಡಿಸಿಕೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆ ಹಿಡಿಯಲು ಗ್ರಾಮದ ಹೊರವಲಯದಲ್ಲಿನ ಗಣಿಗಾರಿಕೆ ಪ್ರದೇಶದಲ್ಲಿಬೋನು ಇಟ್ಟಿದ್ದಾರೆ.
Vijaya Karnataka Web implantation of a trap for a leopard
ಚಿರತೆ ಸೆರೆಗೆ ಬೋನು ಅಳವಡಿಕೆ


ಬನ್ನಿಗೋಳ, ಜಾಂತಾಪೂರ, ಆಶಿಹಾಳ ತಾಂಡಾ ಸೇರಿ ಇತರೆ ಕಡೆಗಳಲ್ಲಿಯೂ ಚಿರತೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ

ಅರಣ್ಯ ಇಲಾಖೆ ತಂಡ ರಚಿಸಿಕೊಂಡು ಚಿರತೆ ಹಿಡಿಯಲು ಯೋಜನೆ ರೂಪಿಸಿದೆ. ಈಗಾಗಲೇ ಮುದಗಲ್‌ ಪಟ್ಟಣದ ಹೊರವಲದಯಲ್ಲಿಎರಡು ಚಿರತೆಗಳನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದು ಆದಷ್ಟು ಬೇಗ ಚಿರತೆ ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಇಲಾಖಾಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

---

ಚಿರತೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದು ಕೂಲಿಕಾರರು ಕೆಲಸಗಳನ್ನು ಬಿಟ್ಟು ಮನೆಯಲ್ಲಿಯೇ ಕೂಡುವಂತಾಗಿದೆ. ಅನಾಹುತ ಆಗುವ ಮುನ್ನವೇ ತ್ವರತಿಗತಿಯಲ್ಲಿಕಾರ್ಯಾಚರಣೆ ಮಾಡಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಬೇಕು.

-ಶರಣಬಸವ, ಜಾಂತಾಪೂರ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ