ಆ್ಯಪ್ನಗರ

ಸಚಿವ ಸ್ಥಾನ ನೀಡಲು ಒತ್ತಾಯ

ಸ್ಥಳೀಯ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಪರಿಶಿಷ್ಟ ಪಂಗಡ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಹನುಮಂತರಾಯ ವಕೀಲ ಒತ್ತಾಯಿಸಿದ್ದಾರೆ.

Vijaya Karnataka 8 Dec 2018, 5:00 am
ಮಾನ್ವಿ : ಸ್ಥಳೀಯ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಪರಿಶಿಷ್ಟ ಪಂಗಡ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಹನುಮಂತರಾಯ ವಕೀಲ ಒತ್ತಾಯಿಸಿದ್ದಾರೆ.
Vijaya Karnataka Web insist on giving the minister
ಸಚಿವ ಸ್ಥಾನ ನೀಡಲು ಒತ್ತಾಯ


ಹೈ.ಕ. ಪ್ರದೇಶದಿಂದ ಜೆಡಿಎಸ್‌ನಿಂದ ಕೇವಲ ನಾಲ್ವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಪಂಗಡದಿಂದ ಆಯ್ಕೆಯಾದ ಏಕೈಕ ಶಾಸಕ ರಾಜಾ ವೆಂಕಟಪ್ಪ ನಾಯಕರಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ಸಮಾನತೆ ಕಾಪಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ