ಆ್ಯಪ್ನಗರ

ಕಿಸಾನ್‌ ಸಮ್ಮಾನ್‌ ಹಣ ಪಡೆಯಲು ದೌಡು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತುಮಕೂರಿನಲ್ಲಿನಡೆದ ಕಾರ್ಯಕ್ರಮದಲ್ಲಿಭಾಗಿಯಾಗಿ ನೇರವಾಗಿ ರೈತರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಜಮಾ ಮಾಡಿರುವ ಹಣ ಪಡೆಯಲು ರೈತರು ಬ್ಯಾಂಕ್‌ಗಳಿಗೆ ದೌಡಾಯಿಸುತ್ತಿದ್ದಾರೆ.

Vijaya Karnataka 9 Jan 2020, 3:23 pm
ಮುದಗಲ್‌ ; ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತುಮಕೂರಿನಲ್ಲಿನಡೆದ ಕಾರ್ಯಕ್ರಮದಲ್ಲಿಭಾಗಿಯಾಗಿ ನೇರವಾಗಿ ರೈತರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಜಮಾ ಮಾಡಿರುವ ಹಣ ಪಡೆಯಲು ರೈತರು ಬ್ಯಾಂಕ್‌ಗಳಿಗೆ ದೌಡಾಯಿಸುತ್ತಿದ್ದಾರೆ.
Vijaya Karnataka Web kisan summon to get money
ಕಿಸಾನ್‌ ಸಮ್ಮಾನ್‌ ಹಣ ಪಡೆಯಲು ದೌಡು


ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿಖಾತೆ ಹೊಂದಿರುವ ಇಲ್ಲಿನ ರೈತರು ಬ್ಯಾಂಕಿಗೆ ತೆರಳಿ ಹಣ ಪಡೆಯುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿರೈತರು ಬರುತ್ತಿರುವುದರಿಂದ ಬ್ಯಾಂಕ್‌ಗಳಲ್ಲಿದಟ್ಟಣೆ ಕಾಣುತ್ತಿದೆ. ಪಟ್ಟಣದ ಸಿಂಡಿಕೇಟ್‌ ಬ್ಯಾಂಕ್‌, ಎಸ್‌ಬಿಐ, ಪ್ರಗತಿ ಗ್ರಾಮೀಣ ಬ್ಯಾಂಕ್‌ಗಳಿಗೆ ಜನ ಮುಗಿಬೀಳುತ್ತಿದ್ದು, ಖಾತೆಯಲ್ಲಿನ ಹಣ ಡ್ರಾ ಮಾಡಿಕೊಡಲು ಸಿಬ್ಬಂದಿ ಹೈರಾಣಾಗುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ