ಆ್ಯಪ್ನಗರ

ಮಂತ್ರಾಲಯ, ನವರಾತ್ರಿ ಸಡಗರ

ಮಂತ್ರಾಲಯದಲ್ಲಿ ದಸರಾ ಹಬ್ಬದ ಸಂದರ್ಭ ಗುರುವಾರ ಗ್ರಾಮ ದೇವತೆ ಶ್ರೀಮಂಚಾಲೆಮ್ಮ ದೇವಿಗೆ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ವಿಶೇಷ ಪೂಜೆ ನೆರವೇರಿಸಿದರು.

Vijaya Karnataka 20 Oct 2018, 8:11 am
ರಾಯಚೂರು: ಮಂತ್ರಾಲಯದಲ್ಲಿ ದಸರಾ ಹಬ್ಬದ ಸಂದರ್ಭ ಗುರುವಾರ ಗ್ರಾಮ ದೇವತೆ ಶ್ರೀಮಂಚಾಲೆಮ್ಮ ದೇವಿಗೆ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ವಿಶೇಷ ಪೂಜೆ ನೆರವೇರಿಸಿದರು.
Vijaya Karnataka Web RAC-RCH19JD02


ಸಂಜೆ ಶ್ರೀಮಠದಲ್ಲಿರುವ ಬನ್ನಿ ಮಂಟಪದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಂಡರು. ಇದಕ್ಕೂ ಮೊದಲು ಬೆಳಗ್ಗೆ ಮಂತ್ರಾಲಯದ ಶ್ರೀವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿದ ಶ್ರೀಗಳು ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ