ಆ್ಯಪ್ನಗರ

ಯಾವ ಮುಖ್ಯಮಂತ್ರಿ ಅಭ್ಯರ್ಥಿಗೂ ಸ್ಪರ್ಧಿಯಲ್ಲ: ಡಿಕೆಶಿ

'ನಾನು ಯಾವ ಮುಖ್ಯಮಂತ್ರಿ ಅಭ್ಯರ್ಥಿಗೂ ಸ್ಪರ್ಧಿಯಲ್ಲ. ಪಕ್ಷದಲ್ಲಿ ಕೊಟ್ಟಿರುವ ಕೆಲಸವನ್ನೇ ಮುಂದುವರಿಸುವೆ,' ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ವಿಕ ಸುದ್ದಿಲೋಕ 12 Aug 2017, 12:21 pm
ರಾಯಚೂರು: 'ನಾನು ಯಾವ ಮುಖ್ಯಮಂತ್ರಿ ಅಭ್ಯರ್ಥಿಗೂ ಸ್ಪರ್ಧಿಯಲ್ಲ. ಪಕ್ಷದಲ್ಲಿ ಕೊಟ್ಟಿರುವ ಕೆಲಸವನ್ನೇ ಮುಂದುವರಿಸುವೆ,' ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
Vijaya Karnataka Web not a competitor to cm post minister dks
ಯಾವ ಮುಖ್ಯಮಂತ್ರಿ ಅಭ್ಯರ್ಥಿಗೂ ಸ್ಪರ್ಧಿಯಲ್ಲ: ಡಿಕೆಶಿ


ಕ್ತಿನಗರದ ಅತಿಥಿ ಗೃಹದಲ್ಲಿ ಮಾತನಾಡಿದ ಸಚಿವರು, ಮುಂದಿನ ಚುನಾವಣೆ ಸಿಎಂ ಸಿದ್ಧರಾಮಯ್ಯ ಅವರ ನಾಯಕತ್ವದಲ್ಲೇ ನಡೆಯಲಿದೆ. ನನ್ನ ವಿರುದ್ಧ ದೂರು ಸಲ್ಲಿಸುವವರು ಹಾಗೂ ಹೋರಾಟ ಮಾಡುವವರನ್ನು ಸ್ವಾಗತಿಸುತ್ತೇನೆ. ಅಂತಿಮವಾಗಿ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಲಿ, ಕಾನೂನು ಚೌಕಟ್ಟಿನಲ್ಲಿ ಕಾಗದ ಪತ್ರಗಳ ಮೂಲಕ ಉತ್ತರ ಕೊಡುತ್ತೇನೆ ಎಂದು ಹೇಳಿದರು.

ಗುಜರಾತ್ ಚುನಾವಣೆ ಉಸ್ತುವಾರಿಕೆ ಯಾವುದು ಇಲ್ಲ. ಅದರ ಬಗ್ಗೆ ನನಗೆ ಗೊತ್ತಿಲ್ಲ. ಬೆಂಗಳೂರಿನಲ್ಲಿ ಅಲ್ಲಿನ ಕಾಂಗ್ರೆಸ್ ಶಾಸಕರಿಗೆ ಆತಿಥ್ಯ ನೀಡಿದ್ದಕ್ಕಾಗಿ ಗುಜರಾತ್‌ಗೆ ಆಗಮಿಸುವಂತೆ ಆಹ್ವಾನ ಬಂದಿದೆಯಷ್ಟೇ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ