ಸಿಂಧನೂರು: ನಗರದ ಹೊರವಲಯದಲ್ಲಿರುವ ಕಾಮಧೇನು ಗೋಶಾಲೆಯಲ್ಲಿಜಾಲಿಹಾಳ, ಜವಳಗೇರ ಮತ್ತು ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿಗುರುವಾರ ಆಯೋಜಿಸಿದ್ದ ಎನ್ಎಸ್ಎಸ್ ವಾರ್ಷಿಕ ಶಿಬಿರಕ್ಕೆ ಶಾಸಕ ವೆಂಕಟರಾವ್ ನಾಡಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಆಶಯದಂತೆ ಎನ್ನೆಸ್ಸೆಸ್ ಶಿಬಿರಗಳು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಪ್ರಯೋಜನಕಾರಿಯಾಗಿವೆ ಎಂದರು.
ಬಳ್ಳಾರಿ ವಿಭಾಗದ ಎನ್ಎಸ್ಎಸ್ ಯೋಜನಾಧಿಕಾರಿ ಬಸಪ್ಪ ನಾಗೋಲಿ ಮಾತನಾಡಿ, ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಅನುಭವದ ಶಿಕ್ಷಣ ನೀಡುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಲಕರ ಸಪಪೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಕಾಮಧೇನು ಗೋಶಾಲೆಯ ನಿರ್ದೇಶಕ ಮಲ್ಲಿಕಾರ್ಜುನ ವಲ್ಕಂದಿನ್ನಿ ವಕೀಲ ಮಾತನಾಡಿದರು.
ಜವಳಗೇರ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನಾಸಿರ ಅಹ್ಮದ್, ಜಾಲಿಹಾಳ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಂಪಾರಡ್ಡೆಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಮಂಜುಳಾ ಪಾಟೀಲ್, ಡಾ.ಮಧುಮತಿ ದೇಶಪಾಂಡೆ, ಪ್ರಾಚಾ¿åರ್ರಾದ ಮುರುಡಯ್ಯ, ವಿರುಪನಗೌಡ, ಉಪನ್ಯಾಸಕರು ಮತ್ತು ಮೂರು ಕಾಲೇಜುಗಳ ಎನ್ನೆಸ್ಸೆಸ್ ಶಿಬಿರಾರ್ಥಿಗಳು ಇದ್ದರು. ಚಂದ್ರಶೇಖರ ವಲ್ಕಮದಿನ್ನಿ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾರಂಭದಲ್ಲಿಕಾರ್ಯಕ್ರಮಾಧಿಕಾರಿ ಶಂಕರಪ್ಪ ವೈ, ಪ್ರಾಚಾರ್ಯ ಡಾ.ಎಸ್.ಶಿವರಾಜ ನಿರ್ವಹಿಸಿದರು.
ನಂತರ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಆಶಯದಂತೆ ಎನ್ನೆಸ್ಸೆಸ್ ಶಿಬಿರಗಳು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಪ್ರಯೋಜನಕಾರಿಯಾಗಿವೆ ಎಂದರು.
ಬಳ್ಳಾರಿ ವಿಭಾಗದ ಎನ್ಎಸ್ಎಸ್ ಯೋಜನಾಧಿಕಾರಿ ಬಸಪ್ಪ ನಾಗೋಲಿ ಮಾತನಾಡಿ, ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಅನುಭವದ ಶಿಕ್ಷಣ ನೀಡುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಲಕರ ಸಪಪೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಕಾಮಧೇನು ಗೋಶಾಲೆಯ ನಿರ್ದೇಶಕ ಮಲ್ಲಿಕಾರ್ಜುನ ವಲ್ಕಂದಿನ್ನಿ ವಕೀಲ ಮಾತನಾಡಿದರು.
ಜವಳಗೇರ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನಾಸಿರ ಅಹ್ಮದ್, ಜಾಲಿಹಾಳ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಂಪಾರಡ್ಡೆಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಮಂಜುಳಾ ಪಾಟೀಲ್, ಡಾ.ಮಧುಮತಿ ದೇಶಪಾಂಡೆ, ಪ್ರಾಚಾ¿åರ್ರಾದ ಮುರುಡಯ್ಯ, ವಿರುಪನಗೌಡ, ಉಪನ್ಯಾಸಕರು ಮತ್ತು ಮೂರು ಕಾಲೇಜುಗಳ ಎನ್ನೆಸ್ಸೆಸ್ ಶಿಬಿರಾರ್ಥಿಗಳು ಇದ್ದರು. ಚಂದ್ರಶೇಖರ ವಲ್ಕಮದಿನ್ನಿ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾರಂಭದಲ್ಲಿಕಾರ್ಯಕ್ರಮಾಧಿಕಾರಿ ಶಂಕರಪ್ಪ ವೈ, ಪ್ರಾಚಾರ್ಯ ಡಾ.ಎಸ್.ಶಿವರಾಜ ನಿರ್ವಹಿಸಿದರು.