ಆ್ಯಪ್ನಗರ

ವಸತಿ ಶಾಲೆಯಲ್ಲಿ ಹಾವು ಕಚ್ಚಿ ವಿದ್ಯಾರ್ಥಿ ಸಾವು

ಮಸ್ಕಿಯ ಮೊರಾರ್ಜಿ ದೇಸಾಯಿ (ಎಸ್.ಸಿ) ವಸತಿ ಶಾಲೆಯ ವಿದ್ಯಾರ್ಥಿ ವಿಶ್ವನಾಥ (13) ಹಾವು ಕಚ್ಚಿ ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 2 Aug 2016, 2:33 pm
ರಾಯಚೂರು: ಲಿ೦ಗಸುಗೂರು ತಾಲೂಕಿನ ಮಸ್ಕಿಯ ಮೊರಾರ್ಜಿ ದೇಸಾಯಿ (ಎಸ್.ಸಿ) ವಸತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ವಿಶ್ವನಾಥ (13) ಹಾವು ಕಚ್ಚಿ ಮೃತಪಟ್ಟಿದ್ದಾರೆ.
Vijaya Karnataka Web snake bite student dead
ವಸತಿ ಶಾಲೆಯಲ್ಲಿ ಹಾವು ಕಚ್ಚಿ ವಿದ್ಯಾರ್ಥಿ ಸಾವು


ಸೋಮವಾರ ಬೆಳಗಿನ ಜಾವ ಮೂರು ಗಂಟೆಗೆ ವಸತಿ ನಿಲಯದಲ್ಲಿ ಮಲಗಿರುವಾಗ ಹಾವು ಕಚ್ಚಿದ್ದು, ನಂತರ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.

ಅಲ್ಲಿಂದ ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳವಾರ ಅಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ