ಆ್ಯಪ್ನಗರ

ಶಂಕಿತ ಡೆಂಗ್ಯೂ, ಜಾಗೃತಿ

ತಾಲೂಕಿನ ಶಿವಂಗಿ ಗ್ರಾಮದಲ್ಲಿಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿರುವುದರಿಂದ ಆರೋಗ್ಯ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ವಿಮೋಚನಾ ವೇದಿಕೆಯಿಂದ ಮನೆ ಮನೆಗೆ ಭೇಟಿ ನೀಡಿ, ಜನರಿಗೆ ಗುರುವಾರ ಜಾಗೃತಿ ಮೂಡಿಸಲಾಯಿತು.

Vijaya Karnataka 16 Nov 2019, 3:59 pm
ದೇವದುರ್ಗ: ತಾಲೂಕಿನ ಶಿವಂಗಿ ಗ್ರಾಮದಲ್ಲಿಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿರುವುದರಿಂದ ಆರೋಗ್ಯ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ವಿಮೋಚನಾ ವೇದಿಕೆಯಿಂದ ಮನೆ ಮನೆಗೆ ಭೇಟಿ ನೀಡಿ, ಜನರಿಗೆ ಗುರುವಾರ ಜಾಗೃತಿ ಮೂಡಿಸಲಾಯಿತು.
Vijaya Karnataka Web suspected dengue awareness
ಶಂಕಿತ ಡೆಂಗ್ಯೂ, ಜಾಗೃತಿ


ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯಲ್ಲಮ್ಮ, ಲಿಂಗಯ್ಯ, ಬಸಮ್ಮ, ರಂಗಪ್ಪ ಅವರಿಗೆ ಮುಂಜಾಗೃತೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ಗ್ರಾಮ ಪಂಚಾಯಿತಿಯಿಂದ ಗ್ರಾಮದಲ್ಲಿಫ್ಯಾಗಿಂಗ್‌ ಸಿಂಪಡಿಸಬೇಕು. ಹಾಗೆಯೇ ಮನೆ ಮನೆಗೆ ಸೊಳ್ಳೆ ಬತ್ತಿ ವಿತರಿಸಬೇಕು ಎಂದು ಕಲ್ಯಾಣ ಕರ್ನಾಟಕ ವಿಮೋಚನಾ ವೇದಿಕೆ ಅಧ್ಯಕ್ಷ ರಾಮಣ್ಣ ಎನ್‌.ಗಣೇಕಲ್‌ ಒತ್ತಾಯಿಸಿದರು.ಈ ಸಂದರ್ಭದಲ್ಲಿಆಶಾ ಕಾರ್ಯಕರ್ತೆಯರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ