ಆ್ಯಪ್ನಗರ

ಕಲ್ಯಾಣ ಮಂಟಪ ಕಾಮಗಾರಿಗೆ ಚಾಲನೆ

ನಗರದ ಕರಿಬಸವನಗರದ ರಂಭಾಪುರಿ ಶಾಖಾಮಠದಲ್ಲಿರಂಭಾಪುರಿ ವೀರಸೋಮೇಶ್ವರ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಶಾಸಕ ವೆಂಕಟರಾವ್‌ ನಾಡಗೌಡ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

Vijaya Karnataka 22 Oct 2019, 5:00 am
ಸಿಂಧನೂರು; ನಗರದ ಕರಿಬಸವನಗರದ ರಂಭಾಪುರಿ ಶಾಖಾಮಠದಲ್ಲಿರಂಭಾಪುರಿ ವೀರಸೋಮೇಶ್ವರ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಶಾಸಕ ವೆಂಕಟರಾವ್‌ ನಾಡಗೌಡ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
Vijaya Karnataka Web welfare pavilion start
ಕಲ್ಯಾಣ ಮಂಟಪ ಕಾಮಗಾರಿಗೆ ಚಾಲನೆ


ನಂತರ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆಯ 50 ಲಕ್ಷ ರೂಪಾಯಿ ಅನುದಾನದಲ್ಲಿಕಾಮಗಾರಿ ನಡೆಯಲಿದೆ. ಶಾಸಕರ ನಿಧಿಯಿಂದಲೂ 5 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿಮಠದ ಸೋಮನಾಥ ಶಿವಾಚಾರ್ಯರು ಸಾನಿಧ್ಯವಹಿಸಿದ್ದರು. ಸಂಗಯ್ಯಸ್ವಾಮಿ ಸರಗಣಾಧೀಶ್ವರಮಠ, ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಯೋಗ ಗುರು ಎಂ.ಭಾಸ್ಕರ್‌, ನಗರಸಭೆ ಸದಸ್ಯ ಬಿ.ಶರಣಪ್ಪ, ಮುಖಂಡರಾದ ಶಂಕರಗೌಡ ಗದ್ರಟಗಿ, ಶರಣಬಸವ ಗೊರೇಬಾಳ, ಪುರಸಭೆ ಮಾಜಿ ಸದಸ್ಯ ಎನ್‌.ಅಮರೇಶ, ಛತ್ರಪ್ಪ ಕುರುಕುಂದಿ ಸೇರಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ