ಆ್ಯಪ್ನಗರ

ಅಂಗನವಾಡಿ ಸಹಾಯಕಿ ಆತ್ಮಹತ್ಯೆ

ಮಾನಸಿಕವಾಗಿ ದುರ್ಬಲರಾಗಿದ್ದ ಅಂಗನವಾಡಿ ಸಹಾಯಕಿ ಆಶಾ(35) ಎಂಬುವರು ಪಾಳು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

Vijaya Karnataka Web 26 Sep 2019, 3:41 pm
ರಾಮನಗರ: ಮಾನಸಿಕವಾಗಿ ದುರ್ಬಲರಾಗಿದ್ದ ಅಂಗನವಾಡಿ ಸಹಾಯಕಿ ಆಶಾ(35) ಎಂಬುವರು ಪಾಳು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
Vijaya Karnataka Web anganwadi maid commits suicide
ಅಂಗನವಾಡಿ ಸಹಾಯಕಿ ಆತ್ಮಹತ್ಯೆ


ತಾಲೂಕಿನ ಕೈಲಾಂಚ ಹೋಬಳಿಯ ನಿವಾಸಿ ಆಶಾ ಕಳೆದ ಹಲವು ವರ್ಷಗಳಿಂದ ಅಂಕನಹಳ್ಳಿಯ ಅಂಗನವಾಡಿ ಕೇಂದ್ರದಲ್ಲಿಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮಾಸಿನಕ ಸ್ಥಿಮಿತವಾಗಿಲ್ಲದ ಈಕೆ ಹಲವು ಭಾರಿ ಮನೆ ಬಿಟ್ಟು ಹೋಗಿ, ಪುನಃ ವಾಪಸ್ಸು ಬಂದಿದ್ದ ಘಟನೆಯೂ ನಡೆದಿತ್ತು. ಮಂಗಳವಾರ ಎಂದಿನಂತೆ ಕೆಲಸಕ್ಕೆ ಬಂದಿದ್ದ ಆಶಾ, ಮನೆಗೆ ಮರಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ