ಆ್ಯಪ್ನಗರ

ಈಗಲ್ಟನ್ ರೆಸಾರ್ಟ್ ನಲ್ಲಿ ಕಟ್ಟಾ ಪುತ್ರ ಜಗದೀಶ್ ಮೇಲೆ ಹಲ್ಲೆ

ಕಾಂಗ್ರೆಸ್ ಶಾಸಕರಿದ್ದ ಈಗಲ್ಟನ್‌ ರೆಸಾರ್ಟ್‌ ಬಳಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರ ಜಗದೀಶ್‌ ನಾಯ್ಡು ಮೇಲೆ ಹಲ್ಲೆ ನಡೆಸಲಾಗಿದೆ.

Vijaya Karnataka Web 18 May 2018, 10:42 am
ರಾಮನಗರ: ಕಾಂಗ್ರೆಸ್ ಶಾಸಕರಿದ್ದ ಈಗಲ್ಟನ್‌ ರೆಸಾರ್ಟ್‌ ಬಳಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರ ಜಗದೀಶ್‌ ನಾಯ್ಡು ಮೇಲೆ ಹಲ್ಲೆ ನಡೆಸಲಾಗಿದೆ.
Vijaya Karnataka Web jagadish katta


ರೆಸಾರ್ಟ್ಗೆ ಭೇಟಿ ನೀಡಿ ಅನುಮಾನಾಸ್ಪದವಾಗಿ ಅಡ್ಡಾಡುತ್ತಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿ ಕಳಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಂದಿದ್ದರೆಂದು ತಿಳಿದು ಹಲ್ಲೆ ಮಾಡಲಾಗಿದೆ. ಕಟ್ಟಾ ಜಗದೀಶ್ ಜೊತೆ ನಾಲ್ವರು ಸ್ನೇಹಿತರಿದ್ದರೆಂದು ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ