ಆ್ಯಪ್ನಗರ

ಆಯುಷ್‌ ತರಬೇತಿ ಉದ್ಘಾಟನಾ ಸಮಾರಂಭ ಇಂದು

ಸುಗ್ಗನಹಳ್ಳಿಯ ಆಯುಷ್‌ ತರಬೇತಿ ಕೇಂದ್ರದ ವತಿಯಿಂದ ಪ್ರಥಮ ಆಯುಷ್‌ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಯುಷ್‌ ...

Vijaya Karnataka 24 Jan 2019, 5:00 am
ರಾಮನಗರ: ಸುಗ್ಗನಹಳ್ಳಿಯ ಆಯುಷ್‌ ತರಬೇತಿ ಕೇಂದ್ರದ ವತಿಯಿಂದ ಪ್ರಥಮ ಆಯುಷ್‌ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಯುಷ್‌ ತರಬೇತಿ ಕಾರ್ಯಕ್ರಮವನ್ನು ಇದೇ ಜ.24 ರಂದು ಬೆಳಗ್ಗೆ 11 ಗಂಟೆಗೆ ಸುಗ್ಗನಹಳ್ಳಿಯ ಆಯುಷ್‌ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
Vijaya Karnataka Web ayush training inauguration ceremony today
ಆಯುಷ್‌ ತರಬೇತಿ ಉದ್ಘಾಟನಾ ಸಮಾರಂಭ ಇಂದು


ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಅರ್ಚಕರಹಳ್ಳಿಯ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಅನ್ನದಾನೇಶ್ವರ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ನೀಡುವರು.

ಬೆಂಗಳೂರಿನ ಆಯುಷ್‌ ಇಲಾಖೆಯ ಆಯುಕ್ತರಾದ ಮೀನಾಕ್ಷಿ ನೇಗಿ ಅಧ್ಯಕ್ಷ ತೆ ವಹಿಸುವರು.

ಕಸಬಾ ಕ್ಷೇತ್ರದ ಜಿಪಂ ಸದಸ್ಯೆ ನಾಗರತ್ನಮ್ಮ, ಸುಗ್ಗನಹಳ್ಳಿ ಗ್ರಾಪಂ ಅಧ್ಯಕ್ಷೆ ಲಲಿತಾ ರಾಮಕೃಷ್ಣಯ್ಯ ಎಸ್‌.ಆರ್‌., ಉಪಾಧ್ಯಕ್ಷ ಮಹಾದೇವಯ್ಯ ಎಲ್‌.ಎಂ. ಹಾಗೂ ಕಸಬಾ ಕ್ಷೇತ್ರದ ತಾಪಂ ಸದಸ್ಯೆ ಚಂದ್ರಕಲಾ ಸಮಾರಂಭದ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ