ಆ್ಯಪ್ನಗರ

ಮೊದಲ ದಿನವೇ ನಾಮಪತ್ರ ಸಲ್ಲಿಸದ ಅಭ್ಯರ್ಥಿಗಳು

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೊದಲ ದಿನವೇ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿಲ್ಲ...

Vijaya Karnataka 20 Mar 2019, 5:00 am
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೊದಲ ದಿನವೇ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿಲ್ಲ.
Vijaya Karnataka Web candidates who are not nominated for the first day
ಮೊದಲ ದಿನವೇ ನಾಮಪತ್ರ ಸಲ್ಲಿಸದ ಅಭ್ಯರ್ಥಿಗಳು


ಈ ಕುರಿತು ವಿಜಯ ಕರ್ನಾಟಕ ಪತ್ರಿಕೆ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಹಿಂದೇಟು ಎಂದು ವಿಶೇಷ ವರದಿ ಪ್ರಕಟಣೆ ಮಾಡಿತ್ತು. ಅದರಂತೆ ಮೊದಲ ದಿನ ಮಂಗಳವಾರ ಆದ ಕಾರಣ ಯಾವೊಬ್ಬ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಮುಂದಾಗಲಿಲ್ಲ..

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದೆ. ಮತದಾರರ ಓಲೈಕೆ ಮಾಡುವಲ್ಲಿ ರಾಜಕೀಯ ಪಕ್ಷಗಳು ಮುಂದೆ ಆದರೆ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮಾತ್ರ ಶುಭ ದಿನ, ಘಳಿಗೆ ನೋಡಿಕೊಂಡು ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.

ಮಾ. 19ರಿಂದ 26ರ ವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. ಇಂದು ಕೂಡ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಮುಂದಾಗುತ್ತಾರೆ ಎಂಬುದನ್ನು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ