ಆ್ಯಪ್ನಗರ

ದೋಸ್ತಿ ಸರಕಾರದ ಶಾಸಕರ ರಾಜೀನಾಮೆ: ಫೇಸ್‌ಬುಕ್‌ನಲ್ಲಿ ಸಿ.ಪಿ.ಯೋಗೇಶ್ವರ್ ಬೆಂಬಲಿಗರ ಸಂಭ್ರಮ

ಕಾಂಗ್ರೆಸ್ - ಜೆಡಿಎಸ್ ಶಾಸಕರ ಸಂಪರ್ಕಗಳಿಸಿ ಸರಕಾರ ಕೆಡಿಸುವ ಕಾರ್ಯದಲ್ಲಿ ಸಿಪಿವೈ ಪಾತ್ರ ಜೋರಿದೆ ಎಂದು ಈ ಬಗ್ಗೆ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

Vijaya Karnataka Web 7 Jul 2019, 12:55 pm
ರಾಮನಗರ: ಕಾಂಗ್ರೆಸ್ - ಜೆಡಿಎಸ್ ಶಾಸಕರ ರಾಜೀನಾಮೆ ಹಿನ್ನೆಲೆ ದೋಸ್ತಿ ಸರಕಾರ ಬಹುತೇಕ ಬೀಳುವ ಸಾಧ್ಯತೆ ಇದೆ. ಹೀಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಫೇಸ್ಬುಕ್‌ನಲ್ಲಿ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ.
Vijaya Karnataka Web resign


ಸಿಎಂ ಹೆಚ್ಡಿಕೆ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ಗೆ ಖೆಡ್ಡಾ ತೋಡುವಲ್ಲಿ ಮಾಜಿ ಸಚಿವ ಸಿಪಿವೈ ಫುಲ್ ಬ್ಯುಸಿ ಆಗಿದ್ದರು. ಕಾಂಗ್ರೆಸ್ - ಜೆಡಿಎಸ್ ಶಾಸಕರ ಸಂಪರ್ಕಗಳಿಸಿ ಸರಕಾರ ಕೆಡಿಸುವ ಕಾರ್ಯದಲ್ಲಿ ಸಿಪಿವೈ ಪಾತ್ರ ಜೋರಿದೆ ಎಂದು ಈ ಬಗ್ಗೆ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.


ಸಿ.ಪಿ.ಯೋಗೇಶ್ವರ್ ತಾಕತ್ತು ದೇಶಕ್ಕೆ ಗೊತ್ತು ಎಂದು ಎಂದು ಮಾಜಿ ಸಚಿವರ ಬೆಂಬಲಿಗರು ಪೋಸ್ಟ್‌ ಮಾಡುತ್ತಿದ್ದಾರೆ. ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸುವಾಗ ಅವರ ಜತೆಯಲ್ಲಿ ಯೋಗೇಶ್ವರ್ ಇದ್ದರು. ಈ ಹಿನ್ನೆಲೆ ಸ್ವಕ್ಷೇತ್ರದಿಂದಲೇ ಸಿಎಂ ಎಚ್‌ಡಿಕೆ ಹಾಗೂ ಡಿಕೆಶಿಗೆ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ ಎಂದು ಸಹ ಯೋಗೇಶ್ವರ್ ಬೆಂಬಲಿಗರು ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ