ಆ್ಯಪ್ನಗರ

ಸಾಲಬಾಧೆಗೆ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳಲಾರದೇ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಕೊಕರೆಹೊಸಹಳ್ಳಿ ಗ್ರಾಮದ ತಿಮ್ಮೇಗೌಡ(66) ಮೃತ ರೈತ...

Vijaya Karnataka 10 Apr 2019, 5:00 am
ಕೋಡಿಹಳ್ಳಿ(ಕನಕಪುರ ತಾ): ಸಾಲದ ಬಾಧೆ ತಾಳಲಾರದೇ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಕರೆಹೊಸಹಳ್ಳಿ ಗ್ರಾಮದ ತಿಮ್ಮೇಗೌಡ(66) ಮೃತ ರೈತ.
Vijaya Karnataka Web farmer suicides for debt relief
ಸಾಲಬಾಧೆಗೆ ರೈತ ಆತ್ಮಹತ್ಯೆ


ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ಬೆಳೆಯನ್ನು ಬೆಳೆಯಲು ಹೊನ್ನಿಗನಹಳ್ಳಿ ಬ್ಯಾಂಕ್‌ವೊಂದರಲ್ಲಿ 8 ಲಕ್ಷ ರೂ. ಕನಕಪುರದ ಬ್ಯಾಂಕಿನಲ್ಲಿ 14 ಸಾವಿರ ರೂ. ಹಣವನ್ನು ಸಾಲ ಪಡೆದುಕೊಂಡಿದ್ದರು. ಇತ್ತ ಮಳೆ ಇಲ್ಲದೆ ಬೆಳೆಯು ಆಗದೇ ಆತ್ತ ಬ್ಯಾಂಕಿನ ಸಾಲವನ್ನು ತೀರಿಸಲಾಗದೇ ಮನನೊಂದು ಮಂಗಳವಾರ ಮನೆಯಲ್ಲಿ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಪೋಷಕರು ಕೋಡಿಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ