ಆ್ಯಪ್ನಗರ

ಉರುಳಿ ಬಿದ್ದ ಕಾರು, ಇಬ್ಬರಿಗೆ ಗಾಯ

ವರದೇನಹಳ್ಳಿ ಬಳಿ ಇಂಡಿಕಾ ಕಾರು ಉರುಳಿ ಬಿದ್ದು ಇಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ತಾವರೆಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

Vijaya Karnataka 30 Mar 2019, 5:00 am
ಮಾಗಡಿ: ವರದೇನಹಳ್ಳಿ ಬಳಿ ಇಂಡಿಕಾ ಕಾರು ಉರುಳಿ ಬಿದ್ದು ಇಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ತಾವರೆಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
Vijaya Karnataka Web in a rolled car two injured
ಉರುಳಿ ಬಿದ್ದ ಕಾರು, ಇಬ್ಬರಿಗೆ ಗಾಯ


ಬೆಂಗಳೂರಿನಿಂದ ಮಾಗಡಿ ಕಡೆಗೆ ಬರುತ್ತಿದ್ದ ಇಂಡಿಕಾ ಕಾರು ಮಾಗಡಿ ಬೆಂಗಳೂರು ಮಾರ್ಗದಲ್ಲಿರುವ ವರದೇನಹಳ್ಳಿ ಗ್ರಾಮದ ಬಳಿ ಇರುವ ತಿರುವಿನಲ್ಲಿ ಉರುಳಿ ಬಿದ್ದ ಪರಿಣಾಮ ಬೆಂಗಳೂರಿನ ಕಮಲಾನಗರದ ನಿವಾಸಿಗಳಾದ ಹರ್ಷಕುಮಾರ್‌(30) ಹಾಗೂ ಶಿವು (29) ಎನ್ನುವವರ ತಲೆಗೆ ತೀವ್ರ ಗಾಯಗಳಾಗಿದ್ದು, ಇವರಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಾವರೆಕೆರೆ ಪಿಎಸ್‌ಐ ಸುರೇಶ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ