ಆ್ಯಪ್ನಗರ

ಮಂಗನ ಕಾಯಿಲೆ ಶಂಕೆ: ಮೃತ ಕೋತಿಯ ಮರಣೋತ್ತರ ಪರೀಕ್ಷೆ

ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿರುವ ಈ ಕಾಯಿಲೆ, ರಾಮನಗರ ಜಿಲ್ಲೆಯಲ್ಲೂ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Vijaya Karnataka Web 12 Feb 2019, 1:54 pm
ರಾಮನಗರ: ಮಂಗನ ಕಾಯಿಲೆ ರಾಜ್ಯಾದ್ಯಂತ ಆತಂಕದ ಸ್ಥಿತಿ ನಿರ್ಮಾಣ ಮಾಡಿದೆ.

ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿರುವ ಈ ಕಾಯಿಲೆ, ರಾಮನಗರ ಜಿಲ್ಲೆಯಲ್ಲೂ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ರಾಮನಗರ, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜನ ಭಯಭೀತರಾಗಿದ್ದಾರೆ.

ಹೀಗಾಗಿ, ರಾಮನಗರ ಹೊರವಲಯದ ಖಾಸಗಿ ಹೋಟೆಲ್‌ವೊಂದರ ಬಳಿ ಸಾವನ್ನಪ್ಪಿದ್ದ ಕೋತಿಯ ಮರಣೋತ್ತರ ನಡೆಸಲಾಗುತ್ತಿದೆ. ಅರಣ್ಯಾಧಿಕಾರಿಗಳು ಸಹ ಸ್ಥಳಕ್ಕೆ ಧಾವಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ