ಆ್ಯಪ್ನಗರ

ವೃದ್ಧ ಕುರಿಗಾಹಿ ಹತ್ಯೆ

ಕುರಿ ಮೇಯಿಸುತ್ತಿದ್ದ ವೃದ್ಧನ ತಲೆಗೆ ಒಡೆದು ಕೊಲೆ ಮಾಡಿರುವ ಘಟನೆ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸ್ಮಶಾನದಲ್ಲಿ ನಡೆದಿದೆ...

Vijaya Karnataka 26 Feb 2019, 5:00 am
ರಾಮನಗರ: ಕುರಿ ಮೇಯಿಸುತ್ತಿದ್ದ ವೃದ್ಧನ ತಲೆಗೆ ಒಡೆದು ಕೊಲೆ ಮಾಡಿರುವ ಘಟನೆ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸ್ಮಶಾನದಲ್ಲಿ ನಡೆದಿದೆ.
Vijaya Karnataka Web old lamb killer
ವೃದ್ಧ ಕುರಿಗಾಹಿ ಹತ್ಯೆ


ಮೃತ ವ್ಯಕ್ತಿಯನ್ನು ಮರಿಯಣ್ಣ (65) ಗುರುತಿಸಲಾಗಿದ್ದು, ಗಾಂಧಿ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಮರಿಯಣ್ಣ ಮಧ್ಯಾಹ್ನದ ವೇಳೆ ಕುರಿ ಮೇಯಿಸುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ರಾಮನಗರ ಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ