ಆ್ಯಪ್ನಗರ

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ತಾಲೂಕಿನ ವೀರೇಗೌಡನದೊಡ್ಡಿ ಗ್ರಾಮದ ಲೇ ಮೊಳ್ಳೇವೀರೇಗೌಡರ ಮಗ ನಂಜೇಗೌಡ ಎಂಬಾತ ಮನೆಯಿಂದ ಹೊರಗೆ ಹೋದವನು ಕಾಣೆಯಾಗಿದ್ದಾನೆ ಜ...

Vijaya Karnataka 3 Feb 2019, 5:00 am
ಚನ್ನಪಟ್ಟಣ: ತಾಲೂಕಿನ ವೀರೇಗೌಡನದೊಡ್ಡಿ ಗ್ರಾಮದ ಲೇ. ಮೊಳ್ಳೇವೀರೇಗೌಡರ ಮಗ ನಂಜೇಗೌಡ ಎಂಬಾತ ಮನೆಯಿಂದ ಹೊರಗೆ ಹೋದವನು ಕಾಣೆಯಾಗಿದ್ದಾನೆ.
Vijaya Karnataka Web person missing request to find out
ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ಜ.6 ರಂದು ಮನೆಯಿಂದ ಜಾನುವಾರುಗಳಿಗೆ ಹುಲ್ಲು ತರುತ್ತೇನೆ ಎಂದು ಹೇಳಿ ಹೊರಗೆ ಹೋದವನು ಕಾಣೆಯಾಗಿದ್ದು, ನೆಂಟರಿಷ್ಟರ ಮನೆ ಹಾಗೂ ಸ್ನೇಹಿತರ ಮನೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸುವುದರ ಜತೆಗೆ ಉಳಿದ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ, ಕಾಣೆಯಾಗಿರುವ ಬಗ್ಗೆ ಆತನ ಸಂಬಂಧಿಕರು ಅಕ್ಕೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾಗಿರುವ ವ್ಯಕ್ತಿಯ ವಯಸ್ಸು 40, ಆತ ತೆರಳುವಾಗ ಬಿಳಿ ಬಣ್ಣದ ತುಂಬು ತೋಳಿನ ಷರ್ಟು, ಕೆಂಪು ಟವಲ್‌ ಹಾಗೂ ಚೆಕ್ಸ್‌ ಲುಂಗಿ ಧರಿಸಿದ್ದಾನೆ. ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದರೆ, 080-27263253, 080-27251416, 080-27251415, 080-27271100 ಸಂಪರ್ಕಿಸಲು ಕೋರಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ