ಆ್ಯಪ್ನಗರ

ಸೆಲ್ಫಿ ಗೀಳು: ರೈಲಿಗೆ ಸಿಲುಕಿ ಮೂವರು ಯುವಕರ ದುರ್ಮರಣ!

ಸಿಲ್ಫಿ ಫೋಟೋ ತೆಗೆಯಲು ಹೋದ ಮೂವರು ಯುವಕರು ರೈಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ವಾಜರಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ.

Vijaya Karnataka 3 Oct 2017, 11:46 am
ಬಿಡದಿ: ಸಿಲ್ಫಿ ಫೋಟೋ ತೆಗೆಯಲು ಹೋದ ಮೂವರು ಯುವಕರು ರೈಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ವಾಜರಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ.
Vijaya Karnataka Web selfie craze three youths died
ಸೆಲ್ಫಿ ಗೀಳು: ರೈಲಿಗೆ ಸಿಲುಕಿ ಮೂವರು ಯುವಕರ ದುರ್ಮರಣ!


ಬೆಂಗಳೂರಿನಿಂದ ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಗೋಲ್ ಗುಂಬಜ್ ರೈಲುಗಾಡಿಗೆ ಸಿಲುಕಿ ಯುವಕರು ಮೃತಪಟ್ಟಿದ್ದಾರೆ. ಇಂದು ಮುಂಜಾನೆ 9.40ರ ಸಮಯದಲ್ಲಿ ನಡೆದ ದುರ್ಘಟನೆ.

ಮೃತರ ಮಾಹಿತಿ ಇನ್ನೂ ಸಿಕ್ಕಿಲ್ಲ...

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ