ಆ್ಯಪ್ನಗರ

ಗಂಭೀರ ಹಲ್ಲೆ: ಇಬ್ಬರ ಸೆರೆ

ಹಣಕಾಸಿನ ವಿಚಾರ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ಆರೋಪದಲ್ಲಿ ಹಾರೋಹಳ್ಳಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Vijaya Karnataka 25 Mar 2019, 5:00 am
ಹಾರೋಹಳ್ಳಿ: ಹಣಕಾಸಿನ ವಿಚಾರ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ಆರೋಪದಲ್ಲಿ ಹಾರೋಹಳ್ಳಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Vijaya Karnataka Web serious assault two detained
ಗಂಭೀರ ಹಲ್ಲೆ: ಇಬ್ಬರ ಸೆರೆ


ಹಾರೋಹಳ್ಳಿಯ ರಾಮನಗರ ಗ್ರಾಮದಲ್ಲಿ ಯೋಗೀಶ ಮತ್ತು ಶಿವ ಹಾಗೂ ಮಂಜುನಾಥ್‌ ಎಂಬವರ ನಡುವೆ ಎರಡು ದಿನಗಳ ಹಿಂದೆ ಹಣಕಾಸು ವಿಚಾರವಾಗಿ ಜಗಳವಾಗಿತ್ತು. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಯೋಗೀಶ ಮತ್ತು ಶಿವ ತಮ್ಮ ಸ್ನೇಹಿತರ ಜತೆ ಸೇರಿ, ಮಂಜುನಾಥ್‌ ಒಬ್ಬರೇ ಹೋಗುತ್ತಿದ್ದಾಗ ತೀವ್ರ ಹಲ್ಲೆ ನಡೆಸಿದ್ದರು. ಗಾಯಗೊಂಡ ಮಂಜುನಾಥ್‌ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದು, ಆರೋಪಿಗಳಾದ ಯೋಗೀಶ ಮತ್ತು ಶಿವನನ್ನು ಪೊಲೀಸರು ಬಂಧಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ