ಆ್ಯಪ್ನಗರ

ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ತಾಲೂಕಿನ ವಂದಾರಗುಪ್ಪೆಯ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಂದರ್ಯಬಾಯಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್‌ನಲ್ಲಿಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Vijaya Karnataka 11 Oct 2019, 3:09 pm
ಚನ್ನಪಟ್ಟಣ: ತಾಲೂಕಿನ ವಂದಾರಗುಪ್ಪೆಯ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಂದರ್ಯಬಾಯಿ ಜಿಲ್ಲಾಕ್ರೀಡಾಂಗಣದಲ್ಲಿನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್‌ನಲ್ಲಿಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
Vijaya Karnataka Web state level selection in athletics
ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ


ಕಬ್ಬಡಿ ತಂಡದಲ್ಲಿ ಜಿಲ್ಲಾಮಟ್ಟದಿಂದ ವಿಭಾಗ ಮಟ್ಟಕ್ಕೆ ಶಾಲೆಯ ತಂಡ ಆಯ್ಕೆಯಾಗಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯನ್ನು ಶಾಲಾ ಮುಖ್ಯ ಶಿಕ್ಷಕ ಕೀರ್ತಿ ಕುಮಾರ್‌, ದೈಹಿಕ ಶಿಕ್ಷಕರಾದ ನಾಗೇಶ್‌, ತಂಡದ ಮ್ಯಾನೇಜರ್‌ ಚೆಕ್ಕೆರೆ ಪುಟ್ಟಸ್ವಾಮಿ ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿಎಂ ಬೊಮ್ಮೇಗೌಡ ಶುಭ ಹಾರೈಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ