ಆ್ಯಪ್ನಗರ

ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಇಲ್ಲಎಂದ್ರು ಅನಿತಕ್ಕ

ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರಕಾರ ಪತನಗೊಂಡು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದ್ದರೂ, ಹಿಂದಿನ ಸರಕಾರ ಆರಂಭಿಸಿರುವ ಅಭಿವೃದ್ಧಿ ಕೆಲಸಗಳಿಗೆ ...

Vijaya Karnataka 31 Aug 2019, 5:00 am
ಮರಳವಾಡಿ: ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರಕಾರ ಪತನಗೊಂಡು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದ್ದರೂ, ಹಿಂದಿನ ಸರಕಾರ ಆರಂಭಿಸಿರುವ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ತಂದರೆ ಇಲ್ಲಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web there is no problem with development work
ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಇಲ್ಲಎಂದ್ರು ಅನಿತಕ್ಕ


ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಗಳಿಗೆ ಆಗಮಿಸಿದ್ದ ಶಾಸಕರು, ರಾಜ್ಯದಲ್ಲಿಯಾವ ಸರಕಾರ ಇದೆ ಎಂಬುದು ಮುಖ್ಯವಲ್ಲ, ಅಭಿವೃದ್ಧಿ ಕೆಲಸಗಳು ನಿರಂತರವಾಗಿ ಸಾಗುತ್ತಿರುತ್ತವೆ ಎಂದರು.

ಸೇತುವೆ ನಿರ್ಮಾಣ:
ಕೊಳ್ಳಿಗನಹಳ್ಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ವೃಷಭಾವತಿ ನದಿ ಮೇಲಿನ ಸೇತುವೆ ಕಾಮಗಾರಿಗೆ ಬೈರೇಗೌಡನವಲಸೆಯಲ್ಲಿಚಾಲನೆ ನೀಡಲಾಯಿತು. ಮರಳವಾಡಿಯಿಂದ ಕನಕಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಟಿ.ಹೊಸಹಳ್ಳಿಯಿಂದ ಹಾರೋಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿಭುಜಂಗಯ್ಯ,ರಾಮಕೃಷ್ಣ,ಶೋಭ ಸಿದ್ದಪ್ಪ,ಕೆ.ಟಿ ತಿಮ್ಮಪ್ಪ,ಪಿಡಿಒ ರಾಮಯ್ಯ ಜಿಡಿಎಸ್‌ ಕಾರ್ಯಕರ್ತರು ಮತ್ತು ಮುಖಂಡರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ