ಟ್ರ್ಯಾಕ್ಟರ್ ಪಲ್ಟಿ: ಚಾಲಕ ದುರ್ಮರಣ
ತಾಲೂಕಿನ ವೆಂಗಳಪ್ಪನಹಳ್ಳಿ ಕ್ರಷರ್ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಶಂಕರ ರಾವ್(35) ಸ್ಥಳದಲ್ಲಿಯೇ Êಮೃತಪಟ್ಟಿದ್ದಾರೆ.
Vijaya Karnataka 6 Dec 2018, 5:00 am
ಮಾಗಡಿ: ತಾಲೂಕಿನ ವೆಂಗಳಪ್ಪನಹಳ್ಳಿ ಕ್ರಷರ್ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಶಂಕರ ರಾವ್(35) ಸ್ಥಳದಲ್ಲಿಯೇ Êಮೃತಪಟ್ಟಿದ್ದಾರೆ.
ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಚೇನಹಟ್ಟಿ ಗ್ರಾಪಂ ವ್ಯಾಪ್ತಿಯ ಜ್ಯೋತಿಪಾಳ್ಯ ನಿವಾಸಿ ಶಂಕರ ರಾವ್ ಬುಧವಾರ ಸಂಜೆ ವೆಂಗಳಪ್ಪನಹಳ್ಳಿ ಬಳಿ ಇರುವ ಕ್ರಷರ್ನಿಂದ ಡಸ್ಟ್ಪುಡಿ ತುಂಬಿಕೊಂಡು ಬರುತ್ತಿರುವ ಸಮಯದಲ್ಲಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಅದರ ಕೆಳಗೆ ಸಿಲುಕಿದ ಶಂಕರ ರಾವ್ ಸ್ಥಳದಲ್ಲಿಯೇ ಮೃಪಟ್ಟಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಧಾವಿಸಿದ ಮಾಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಶವವನ್ನು ಮಾಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದು, ಮರಣೊತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಮೃತ ದೇಹವನ್ನು ಹಸ್ತಾಂತರಿಸಿದ್ದಾರೆ.
ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಚೇನಹಟ್ಟಿ ಗ್ರಾಪಂ ವ್ಯಾಪ್ತಿಯ ಜ್ಯೋತಿಪಾಳ್ಯ ನಿವಾಸಿ ಶಂಕರ ರಾವ್ ಬುಧವಾರ ಸಂಜೆ ವೆಂಗಳಪ್ಪನಹಳ್ಳಿ ಬಳಿ ಇರುವ ಕ್ರಷರ್ನಿಂದ ಡಸ್ಟ್ಪುಡಿ ತುಂಬಿಕೊಂಡು ಬರುತ್ತಿರುವ ಸಮಯದಲ್ಲಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಅದರ ಕೆಳಗೆ ಸಿಲುಕಿದ ಶಂಕರ ರಾವ್ ಸ್ಥಳದಲ್ಲಿಯೇ ಮೃಪಟ್ಟಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಧಾವಿಸಿದ ಮಾಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಶವವನ್ನು ಮಾಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದು, ಮರಣೊತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಮೃತ ದೇಹವನ್ನು ಹಸ್ತಾಂತರಿಸಿದ್ದಾರೆ.