ಆ್ಯಪ್ನಗರ

ಗ್ರಾಮ ವಾಸ್ತವ್ಯ ಉತ್ತಮ ನಿರ್ಧಾರ: ನಮ್ಮ ಕ್ಷೇತ್ರದಲ್ಲೂ ಮಾಡಲಿ ಎಂದ ಅನಿತಾ ಕುಮಾರಸ್ವಾಮಿ

ರಾಮನಗರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಬಗ್ಗೆ ಅವರ ಬಳಿ ಕೇಳುತ್ತೇನೆ. ನಮ್ಮ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ಮನವಿ ಮಾಡಲಾಗುವುದು ಎಂದರು.

Vijaya Karnataka Web 6 Jun 2019, 4:13 pm
ರಾಮನಗರ: ಚುನಾವಣೆ ಮಾದರಿ ನೀತಿ ಸಂಹಿತೆ ಇದ್ದ ಕಾರಣ ಕ್ಷೇತ್ರಕ್ಕೆ ಬಂದಿರಲಿಲ್ಲ. ಈಗ ರೆಗ್ಯುಲರ್‌ ಆಗಿ ಬರುತ್ತಿದ್ದೇನೆ. ಇನ್ನುಮುಂದೆ ನಿರಂತರ ಭೇಟಿ ಮಾಡುತ್ತೇನ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web ಅನಿತಾ ಕುಮಾರಸ್ವಾಮಿ
ಅನಿತಾ ಕುಮಾರಸ್ವಾಮಿ


ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಅನಿತಾ ಕುಮಾರಸ್ವಾಮಿ ಮಾತನಾಡಿದರು.

ರಾಮನಗರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಬಗ್ಗೆ ಅವರ ಬಳಿ ಕೇಳುತ್ತೇನೆ. ನಮ್ಮ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ಮನವಿ ಮಾಡಲಾಗುವುದು ಎಂದರು.

ಗ್ರಾಮ ವಾಸ್ತವ್ಯ ಅತ್ಯಂತ ಒಳ್ಳೆಯ ನಿರ್ಧಾರ. ಇದರಿಂದ ಕೆಲವು ಮೂಲ ಸೌಕರ್ಯ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ