ಆ್ಯಪ್ನಗರ

1.17 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚನ್ನಪಟ್ಟಣದಲ್ಲಿ ದೇವರ ಕಾರ್ಯ ಮುಗಿಸಿ ಮನೆಗೆ ವಾಪಸಾಗುವ ಹೊತ್ತಿಗೆ ಮನೆಯಲ್ಲಿದ್ದ 1.17 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ ಮಾಡಿರುವ ಘಟನೆ ನಗರದ ಎನ್‌ಟಿ ರಸ್ತೆಯಲ್ಲಿ ನಡೆದಿದೆ.

Vijaya Karnataka 17 Aug 2019, 5:00 am
ಶಿವಮೊಗ್ಗ: ಚನ್ನಪಟ್ಟಣದಲ್ಲಿ ದೇವರ ಕಾರ್ಯ ಮುಗಿಸಿ ಮನೆಗೆ ವಾಪಸಾಗುವ ಹೊತ್ತಿಗೆ ಮನೆಯಲ್ಲಿದ್ದ 1.17 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ ಮಾಡಿರುವ ಘಟನೆ ನಗರದ ಎನ್‌ಟಿ ರಸ್ತೆಯಲ್ಲಿ ನಡೆದಿದೆ.
Vijaya Karnataka Web 1 17 lakh worth of jewelery stolen
1.17 ಲಕ್ಷ ಮೌಲ್ಯದ ಚಿನ್ನಾಭರಣ ಕಳವು


ಎನ್‌ಟಿ ರಸ್ತೆಯ ಆರನೇ ಕ್ರಾಸ್‌ ನಿವಾಸಿ ಜಿ.ಸುರೇಶ್‌ ಎಂಬುವವರ ಮನೆಯಲ್ಲಿಯೇ ಕಳ್ಳತನ ಮಾಡಲಾಗಿದೆ. ಕಳೆದ ಬುಧವಾರ ಚನ್ನಪಟ್ಟಣಕ್ಕೆ ಹೋಗಿದ್ದು, ಶುಕ್ರವಾರ ಬೆಳಗ್ಗೆ ಶಿವಮೊಗ್ಗಕ್ಕೆ ಬಂದಿದ್ದಾರೆ. ಆಗ ಮನೆಯ ಬೀಗವನ್ನು ಮುರಿಯಲಾಗಿದ್ದು, ಚಿನ್ನ, ಬೆಳ್ಳಿಯ ಆಭರಣ ಕಳವು ಮಾಡಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ