ಆ್ಯಪ್ನಗರ

ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಸಮೀಪದ ಎಮ್ಮೆಹಟ್ಟಿ ಗ್ರಾಮದ ತೋಟವೊಂದರಲ್ಲಿಯುವಕನೊಬ್ಬ ಕುಡಗೋಲಿನಿಂದ ಕತ್ತು ಸೀಳಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka 21 Jan 2020, 5:00 am
ಹೊಳೆಹೊನ್ನೂರು: ಸಮೀಪದ ಎಮ್ಮೆಹಟ್ಟಿ ಗ್ರಾಮದ ತೋಟವೊಂದರಲ್ಲಿಯುವಕನೊಬ್ಬ ಕುಡಗೋಲಿನಿಂದ ಕತ್ತು ಸೀಳಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web a strangled suicide
ಕತ್ತು ಕೊಯ್ದುಕೊಂಡು ಆತ್ಮಹತ್ಯೆ


ಅಗಸನಹಳ್ಳಿ ಗ್ರಾಮದ ಅಮರ್‌(26) ಆತ್ಮಹತ್ಯೆ ಮಾಡಿಕೊಂಡಾತ. ಈತ ಮುಂಜಾನೆ 6ಕ್ಕೆ ಮನೆಯಿಂದ ಕುಡಗೋಲು ತೆಗೆದುಕೊಂಡು ಸಮೀಪದ ತೋಟಕ್ಕೆ ಹೋಗಿ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಇದನ್ನು ನೋಡಿದ ತೋಟದ ಮಾಲೀಕ ತಕ್ಷಣ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈತನಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ಥಳೀಯ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ