ಆ್ಯಪ್ನಗರ

ಯುವ ವಿಜ್ಞಾನಿಯಾಗಿ ಆದಿತ್ಯ ಶಂಕರ್‌

ಜಾವಳ್ಳಿಯ ಜ್ಞಾನದೀಪ ಸೆಕೆಂಡರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆದಿತ್ಯ ಶಂಕರ್‌ ಅವರು ಇತ್ತೀಚೆಗೆ ತಮಿಳುನಾಡಿನ ಕೊಯಂಬತ್ತೂರಿನ ಅಮೃತ ಸ್ಕೂಲ್‌ ಆಫ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ 'ನ್ಯಾಷನಲ್‌ ಸೈನ್ಸ್‌ ಓಲಂಪಿಯಾಡ್‌ ಮತ್ತು ಯಂಗ್‌ ಸೈಂಟಿಸ್ಟ ಕಾನ್ಕ್ಲೇವ್‌ 2018'ನಲ್ಲಿ ಯುವ ವಿಜ್ಞಾನಿ ಪ್ರಶಸ್ತಿ ಪಡೆದಿದ್ದಾರೆ.

Vijaya Karnataka 24 Dec 2018, 5:00 am
ಶಿವಮೊಗ್ಗ: ಜಾವಳ್ಳಿಯ ಜ್ಞಾನದೀಪ ಸೆಕೆಂಡರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆದಿತ್ಯ ಶಂಕರ್‌ ಅವರು ಇತ್ತೀಚೆಗೆ ತಮಿಳುನಾಡಿನ ಕೊಯಂಬತ್ತೂರಿನ ಅಮೃತ ಸ್ಕೂಲ್‌ ಆಫ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ 'ನ್ಯಾಷನಲ್‌ ಸೈನ್ಸ್‌ ಓಲಂಪಿಯಾಡ್‌ ಮತ್ತು ಯಂಗ್‌ ಸೈಂಟಿಸ್ಟ ಕಾನ್ಕ್ಲೇವ್‌ 2018'ನಲ್ಲಿ ಯುವ ವಿಜ್ಞಾನಿ ಪ್ರಶಸ್ತಿ ಪಡೆದಿದ್ದಾರೆ.
Vijaya Karnataka Web 23SMG8


ಶಾಲಾ ಯುವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಯುವ ವಿಜ್ಞಾನಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೇಷ್ಠ ಯೋಜನೆ ಮಂಡಿಸಿ ಪ್ರಶಸ್ತಿ ಹಾಗೂ 1 ಲಕ್ಷ ರೂ. ನಗದು ಬಹುಮಾನ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ