ಆ್ಯಪ್ನಗರ

ಮೋದಿಗೆ ಮತ್ತೆ ಜನರ ಆಶೀರ್ವಾದ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಗೆಲುವಿನ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

Vijaya Karnataka 24 May 2019, 5:00 am
ರಿಪ್ಪನ್‌ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಗೆಲುವಿನ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.
Vijaya Karnataka Web SMR-23RPT1


ಈ ಸಂದರ್ಭ ಜಿಲ್ಲಾ ಬಿಜೆಪಿ ಮುಖಂಡ ಆರ್‌.ಟಿ. ಗೋಪಾಲ್‌ ಮಾತನಾಡಿ, ಜನತೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯಾಗಲು ಆಶೀರ್ವಾದ ನೀಡಿದ್ದಾರೆ. ಇನ್ನಾದರೂ ಪ್ರತಿ ಪಕ್ಷ ದವರು ದೇಶದ ಅಭಿವೃದ್ಧಿ ಬಗ್ಗೆ ಚಿಂತಿಸಲಿ ಎಂದರು.

ಈ ಸಂದರ್ಭ ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಎ.ಟಿ.ನಾಗರತ್ನ, ತಾ.ಪಂ. ಸದಸ್ಯೆ ಸರಸ್ಪತಿ ಗಣಪತಿ, ಮುಖಂಡರಾದ ಎಂ.ಬಿ. ಮಂಜುನಾಥ್‌ ಗೌಡ, ಕಮದೂರು ರಾಜಣ್ಣ, ಯೋಗೇಂದ್ರಪ್ಪ ಗೌಡ, ಗವಟೂರು ಮಲ್ಲಿಕಾರ್ಜುನ, ಸುಧೀಂದ್ರ ಪೂಜಾರಿ, ಕೆರೆಹಳ್ಳಿ ರವಿ, ಹೂವಪ್ಪ, ಕೆಂಚನಾಳ ಪರಮೇಶ್‌, ಮಾಲ್ಗುಡಿ ಶೇಖರ್‌, ಸ್ವಾಮಿ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ