ಆ್ಯಪ್ನಗರ

ಜೆಡಿಎಸ್‌ ಎಲ್ಲ ಸಮಿತಿ ವಿಸರ್ಜನೆ

ಪಕ್ಷ ಬಲವರ್ಧನೆ ಉದ್ದೇಶದಿಂದ ವಿಧಾನಸಭಾ ಕ್ಷೇತ್ರವಾರು ಜೆಡಿಎಸ್‌ನ ಎಲ್ಲ ಸಮಿತಿ ವಿಸರ್ಜಿಸಲಾಗಿದೆ. ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಮಿತಿ ವಿಸರ್ಜನೆಗೊಂಡಿದೆ ಎಂದು ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vijaya Karnataka 29 Nov 2018, 5:00 am
ತೀರ್ಥಹಳ್ಳಿ: ಪಕ್ಷ ಬಲವರ್ಧನೆ ಉದ್ದೇಶದಿಂದ ವಿಧಾನಸಭಾ ಕ್ಷೇತ್ರವಾರು ಜೆಡಿಎಸ್‌ನ ಎಲ್ಲ ಸಮಿತಿ ವಿಸರ್ಜಿಸಲಾಗಿದೆ. ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಮಿತಿ ವಿಸರ್ಜನೆಗೊಂಡಿದೆ ಎಂದು ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Vijaya Karnataka Web all jds commitee desolve
ಜೆಡಿಎಸ್‌ ಎಲ್ಲ ಸಮಿತಿ ವಿಸರ್ಜನೆ


ಲೋಕಸಭಾ ಉಪ ಚುನಾವಣೆಯಲ್ಲಿ ಸಂಘಟಿತವಾಗಿ ಕೆಲಸ ಮಾಡಿದರೂ ಅಲ್ಪ ಮತಗಳಿಂದ ಪರಾಭವಗೊಳ್ಳಬೇಕಾಯಿತು. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟಿಸುವ ದೃಷ್ಟಿಯಿಂದ ಬೂತ್‌ಮಟ್ಟದಲ್ಲಿ ಸಮಿತಿ ರಚಿಸಬೇಕಿರುವ ಕಾರಣ ಎಲ್ಲ ಘಟಕಗಳನ್ನು ವಿಸರ್ಜಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮಂಜುನಾಥಗೌಡ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ