ಸಾಗರ: ಹಾಸ್ಟೆಲ್ಗಳಲ್ಲಿವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಳಕ್ಕೆ ಶಾಸಕ ಎಚ್.ಹಾಲಪ್ಪ ಅವರು ಸೋಮವಾರ ಬೆಂಗಳೂರಿನಲ್ಲಿಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ.ಜಾಫರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ತಾಲೂಕಿನ ಮೆಟ್ರಿಕ್ ನಂತರದ ವಿದ್ಯಾರ್ಥಿ/ವಿದ್ಯಾರ್ಥಿನಿಯರ 14 ನಿಲಯಗಳಲ್ಲಿ2019-20ನೇ ಸಾಲಿನಲ್ಲಿ 860 ಸ್ಥಾನಗಳು ಮಾತ್ರ ಲಭ್ಯವಿದೆ. ಆದರೆ, 1236 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿನ ವಿವಿಧ ಕಾಲೇಜುಗಳಲ್ಲಿವ್ಯಾಸಂಗಕ್ಕಾಗಿ ಬೇರೆ ಜಿಲ್ಲೆಹಾಗೂ ತಾಲೂಕುಗಳ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರಿಂದ ಹಾಲಿ ಇರುವ ಹಾಸ್ಟೆಲ್ಗಳಲ್ಲಿಸ್ಥಳಾವಕಾಶ ಮಾಡಿಕೊಡಲು ಸಾಧ್ಯವಾಗುತ್ತಿಲ್ಲ. ಶೀಘ್ರ ವಸತಿ ನಿಲಯಗಳಿಗೆ ಸಂಖ್ಯಾಬಲ ಹೆಚ್ಚಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮನವಿ ಮಾಡಿದರು.
ಎಪಿಎಂಸಿ ನಿರ್ದೇಶಕ ಚೇತನ್ ರಾಜ್ ಕಣ್ಣೂರು, ಪ್ರಮುಖರಾದ ಜಯಶೀಲಗೌಡ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕಿನ ಮೆಟ್ರಿಕ್ ನಂತರದ ವಿದ್ಯಾರ್ಥಿ/ವಿದ್ಯಾರ್ಥಿನಿಯರ 14 ನಿಲಯಗಳಲ್ಲಿ2019-20ನೇ ಸಾಲಿನಲ್ಲಿ 860 ಸ್ಥಾನಗಳು ಮಾತ್ರ ಲಭ್ಯವಿದೆ. ಆದರೆ, 1236 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿನ ವಿವಿಧ ಕಾಲೇಜುಗಳಲ್ಲಿವ್ಯಾಸಂಗಕ್ಕಾಗಿ ಬೇರೆ ಜಿಲ್ಲೆಹಾಗೂ ತಾಲೂಕುಗಳ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರಿಂದ ಹಾಲಿ ಇರುವ ಹಾಸ್ಟೆಲ್ಗಳಲ್ಲಿಸ್ಥಳಾವಕಾಶ ಮಾಡಿಕೊಡಲು ಸಾಧ್ಯವಾಗುತ್ತಿಲ್ಲ. ಶೀಘ್ರ ವಸತಿ ನಿಲಯಗಳಿಗೆ ಸಂಖ್ಯಾಬಲ ಹೆಚ್ಚಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮನವಿ ಮಾಡಿದರು.
ಎಪಿಎಂಸಿ ನಿರ್ದೇಶಕ ಚೇತನ್ ರಾಜ್ ಕಣ್ಣೂರು, ಪ್ರಮುಖರಾದ ಜಯಶೀಲಗೌಡ ಮತ್ತಿತರರು ಉಪಸ್ಥಿತರಿದ್ದರು.