ಆ್ಯಪ್ನಗರ

ಪರಿಕರ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಸಂಚಾರಿ, ಅರೆಸಂಚಾರಿ ಕುರಿಗಾಯಿಗಳಿಗೆ ಟೆಂಟ್‌, ಬಲೆ ಇತರೆ ಪರಿಕರಗಳ ವಿತರಣೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ.

Viator.com 2 Jun 2019, 5:00 am
ಶಿವಮೊಗ್ಗ: ಶಿವಮೊಗ್ಗ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಸಂಚಾರಿ, ಅರೆಸಂಚಾರಿ ಕುರಿಗಾಯಿಗಳಿಗೆ ಟೆಂಟ್‌, ಬಲೆ ಇತರೆ ಪರಿಕರಗಳ ವಿತರಣೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ.
Vijaya Karnataka Web application invitation for tool distribution
ಪರಿಕರ ವಿತರಣೆಗೆ ಅರ್ಜಿ ಆಹ್ವಾನ


ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಕುರಿಗಾರರ ಸಂಘದ ಕಚೇರಿಗಳಲ್ಲಿ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಸೂಕ್ತ ದಾಖಲೆ ಲಗತ್ತಿಸಿ ಜೂ.15ರೊಳಗೆ ಕಚೇರಿಯಲ್ಲಿ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಮಾಹಿತಿಗೆ ಮೊ. 9448147113, ಶಿವಮೊಗ್ಗ ತಾ. 08182-255921, ಭದ್ರಾವತಿ-28282-266462, ಶಿಕಾರಿಪುರ-28187-222474, ಸೊರಬ-28184-272309, ಸಾಗರ-28183-226603, ಹೊಸನಗರ 08185-221353, ತೀರ್ಥಹಳ್ಳಿ 28181-228521 ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ