ಆ್ಯಪ್ನಗರ

ಅನೈತಿಕ ಪೊಲೀಸ್‌ಗಿರಿ ಆರೋಪಿಗಳ ಬಂಧನ

ಮಂಡಗದ್ದೆ ಪಕ್ಷಿಧಾಮ ವೀಕ್ಷಣೆ ಸ್ಥಳದಲ್ಲಿಸೆಲ್ಪಿ ಪೋಟೊ ತೆಗೆದುಕೊಳ್ಳುತ್ತಿದ್ದ ಯುವಕ, ಯುವತಿ ಮೇಲೆ ಹಲ್ಲೆನಡೆಸಿ ಅನೈತಿಕ ಪೊಲೀಸ್‌ಗಿರಿ ಮೆರೆದ ಆರೋಪಿಗಳ ವಿರುದ್ಧ ಸ್ವಯಂ ದೂರು ದಾಖಲಿಸಿದ ಪೊಲೀಸರು, ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Vijaya Karnataka 13 Nov 2019, 3:42 pm
ತೀರ್ಥಹಳ್ಳಿ : ಮಂಡಗದ್ದೆ ಪಕ್ಷಿಧಾಮ ವೀಕ್ಷಣೆ ಸ್ಥಳದಲ್ಲಿಸೆಲ್ಪಿ ಪೋಟೊ ತೆಗೆದುಕೊಳ್ಳುತ್ತಿದ್ದ ಯುವಕ, ಯುವತಿ ಮೇಲೆ ಹಲ್ಲೆನಡೆಸಿ ಅನೈತಿಕ ಪೊಲೀಸ್‌ಗಿರಿ ಮೆರೆದ ಆರೋಪಿಗಳ ವಿರುದ್ಧ ಸ್ವಯಂ ದೂರು ದಾಖಲಿಸಿದ ಪೊಲೀಸರು, ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಡಿವೈಎಸ್ಪಿ ರವಿಕುಮಾರ್‌ ನೇತೃತ್ವದಲ್ಲಿ ನಡೆದ ಕ್ಷಿಪ್ರ ಕಾರಾರ‍ಯಚರಣೆಯಲ್ಲಿಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಮಂಡಗದ್ದೆ ಯ ಸೈಯದ್‌ ಸಾದಿಕ್‌ (22), ಮಹಮ್ಮದ್‌ ಹನೀಫ್‌ (23), ಮಹಮ್ಮದ್‌ ರಿಜ್ವಾನ್‌ (22), ಸೈಯದ್‌ ಎಜಾಜ್‌ (23) ಬಂಧಿತ ಆರೋಪಿಗಳು. ಇನ್ನು 10ಕ್ಕೂ ಹೆಚ್ಚು ಆರೋಪಿಗಳ ಪತ್ತೆಗೆ ಕಾರಾರ‍ಯಚರಣೆ ತೀವ್ರಗೊಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ