ಆ್ಯಪ್ನಗರ

ಕೊಡಚಾದ್ರಿ ತಪ್ಪಲಿನಲ್ಲಿ ಕಾಡೆಮ್ಮೆ ಸಾವು

ತಾಲೂಕಿನ ಮೂಕಾಂಬಿಕ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡೆಮ್ಮ ಮೃತಪಟ್ಟಿರುವುದು ಶುಕ್ರವಾರ ಬೆಳಕಿಗೆ ಬಂದಿದೆ.

Vijaya Karnataka 17 Aug 2019, 10:36 pm
ಹೊಸನಗರ: ತಾಲೂಕಿನ ಮೂಕಾಂಬಿಕ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡೆಮ್ಮ ಮೃತಪಟ್ಟಿರುವುದು ಶುಕ್ರವಾರ ಬೆಳಕಿಗೆ ಬಂದಿದೆ. ಕೊಡಚಾದ್ರಿ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ದಟ್ಟ ಕಾನನದಲ್ಲಿ ಕಾಡೆಮ್ಮೆ ಮೃತಪಟ್ಟಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೃತಪಟ್ಟು ಈಗಾಗಲೇ ಎರಡು ಮೂರು ದಿನ ಕಳೆದಿರುವ ಸಾಧ್ಯತೆಯಿದ್ದು, ಭಾಗಶಃ ಕೊಳೆತು ವಾಸನೆ ಬರಲಾರಂಭಿಸಿದೆ.
Vijaya Karnataka Web SMR-16HOSP4


ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ದಹನ ನಡೆಸಲಾಗುವುದು. ಮೃತಪಟ್ಟಿರುವುದಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ