ಆ್ಯಪ್ನಗರ

ಕಣ್ಣಿನ ಉಚಿತ ತಪಾಸಣೆ, ರಕ್ತದಾನ ಶಿಬಿರ ನಾಳೆ

ಮಹಾತ್ಮಗಾಂಧಿ ಸೇವಾ ಟ್ರಸ್ವ್‌, ಶಂಕರ ಕಣ್ಣಿನ ಆಸ್ಪತ್ರೆಗಳ ಸಹಯೋಗದಲ್ಲಿ ಆ.24ರಂದು ಓ.ಟಿ.ರಸ್ತೆಯಲ್ಲಿರುವ ವೆಂಕಟೇಶ್ವರ ಸಭಾ ಭವನದಲ್ಲಿ ರಕ್ತದಾನ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಟ್ರಸ್ವ್‌ನ ಮುಖ್ಯಸ್ಥ ಕೆ.ರಾಘವೇಂದ್ರ ಹೆಬ್ಬಾರ್‌ ತಿಳಿಸಿದರು.

Vijaya Karnataka 23 Aug 2019, 5:00 am
ಶಿವಮೊಗ್ಗ: ಮಹಾತ್ಮಗಾಂಧಿ ಸೇವಾ ಟ್ರಸ್ವ್‌, ಶಂಕರ ಕಣ್ಣಿನ ಆಸ್ಪತ್ರೆಗಳ ಸಹಯೋಗದಲ್ಲಿ ಆ.24ರಂದು ಓ.ಟಿ.ರಸ್ತೆಯಲ್ಲಿರುವ ವೆಂಕಟೇಶ್ವರ ಸಭಾ ಭವನದಲ್ಲಿ ರಕ್ತದಾನ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಟ್ರಸ್ವ್‌ನ ಮುಖ್ಯಸ್ಥ ಕೆ.ರಾಘವೇಂದ್ರ ಹೆಬ್ಬಾರ್‌ ತಿಳಿಸಿದರು.
Vijaya Karnataka Web blood camp free eye checkup
ಕಣ್ಣಿನ ಉಚಿತ ತಪಾಸಣೆ, ರಕ್ತದಾನ ಶಿಬಿರ ನಾಳೆ


ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ಮಹಾತ್ಮಾಗಾಂಧಿಸೇವಾ ಟ್ರಸ್ವ್‌ ಅದೇ ದಿನ ಅಸ್ತಿತ್ವಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೌರಿಗದ್ದೆಯ ಶ್ರೀ ವಿನಯ… ಅವಧೂತರ ಜನ್ಮದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದರು.

ರಕ್ತದಾನ ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪ್ರಾಣ ಉಳಿಸುವಲ್ಲಿ ಸಹಕರಿಸುವುದು ಟ್ರಸ್ವ್‌ನ ಉದ್ದೇಶವಾಗಿದೆ. ಹಾಗೆಯೇ ಕಣ್ಣು ಮನುಷ್ಯನ ಬಹುಮುಖ್ಯ ಅಂಗವಾಗಿದ್ದು, ಅನೇಕರು ತಪಾಸಣೆ ಮಾಡಿಸದೇ ಕಣ್ಣು ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆಯೂ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ