ಆ್ಯಪ್ನಗರ

ಮೂಳೆ ಸಾಂದ್ರತೆ ಪರೀಕ್ಷೆ ನಾಳೆ

ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಿ.19ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಉಚಿತವಾಗಿ ಮೂಳೆ ಸಾಂದ್ರತಾ ಪರೀಕ್ಷೆ ಮತ್ತು ಸಮಾಲೋಚನೆ ಏರ್ಪಡಿಸಲಾಗಿದೆ.

Vijaya Karnataka 18 Dec 2018, 5:00 am
ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಿ.19ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಉಚಿತವಾಗಿ ಮೂಳೆ ಸಾಂದ್ರತಾ ಪರೀಕ್ಷೆ ಮತ್ತು ಸಮಾಲೋಚನೆ ಏರ್ಪಡಿಸಲಾಗಿದೆ. 45 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ 50 ವರ್ಷ ಮೇಲ್ಪಟ್ಟ ಪುರುಷರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಪ್ರಶಾಂತ್‌ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೀರ್ಘಕಾಲದಿಂದ ಮಂಡಿ ಹಾಗೂ ಸೊಂಟದ ನೋವಿನಿಂದ ಬಳಲುತ್ತಿದ್ದಲ್ಲಿ, ಮೆಟ್ಟಿಲುಗಳನ್ನು ಹತ್ತುವಲ್ಲಿ ಕಷ್ಟವಾಗುತ್ತಿದ್ದಲ್ಲಿ, ವಯಸ್ಸಾದಂತೆ ಮೂಳೆ ಮೇಲಿನ ಒತ್ತಡ ಹೆಚ್ಚಾಗಿ ಮೂಳೆ ಸವೆತ ಉಂಟಾಗುತ್ತದೆ. ಇವುಗಳ ಕಾರ್ಯಕ್ಷ ಮತೆ ಕ್ಷೀಣಿಸುತ್ತದೆ. ಋುತುಚಕ್ರ ನಿಂತ ಮಹಿಳೆಯರಿಗೆ ಇಂತಹ ಎಲ್ಲ ಸಮಸ್ಯೆಗಳಿಗೆ ಮತ್ತು ಇದಕ್ಕೆಲ್ಲ ಈ ಪರೀಕ್ಷೆಯು ತುಂಬಾ ಉಪಯುಕ್ತವಾಗಿರುತ್ತದೆ ಎಂದು ತಿಳಿಸಿದ್ದಾರೆ. ಮೊದಲು ನೊಂದಾಯಿಸಿದ 120 ಜನರಿಗೆ ಮಾತ್ರ ಆದ್ಯತೆ ನೀಡಲಾಗುವುದು. ಪೂರ್ವ ನೋಂದಣಿಗೆ 8602080208, 9538897698, 9916401958 ಸಂಪರ್ಕಿಸಿ.
Vijaya Karnataka Web NH LOGO

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ