ಆ್ಯಪ್ನಗರ

ಗದ್ದೆಗೆ ಉರುಳಿದ ಬಸ್‌, ಪ್ರಯಾಣಿಕರು ಪಾರು

ಬೆಂಗಳೂರಿನಿಂದ ಶೃಂಗೇರಿಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಗುರುವಾರ ಬೆಳಗ್ಗೆ ತಾಲೂಕಿನ ಹೆಗ್ಗೋಡು ಸಮೀಪ ಗದ್ದೆಗೆ ಉರುಳಿ ಅಪಘಾತಕ್ಕೀಡಾಗಿದೆ. ಚಾಲಕ, ನಿರ್ವಾಹಕ, ಪ್ರಯಾಣಿಕರಿಗೆ ಅಲ್ಪಸ್ವಲ್ಪ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಗುಂಬೆ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

Vijaya Karnataka 11 Oct 2019, 5:00 am
ತೀರ್ಥಹಳ್ಳಿ: ಬೆಂಗಳೂರಿನಿಂದ ಶೃಂಗೇರಿಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಗುರುವಾರ ಬೆಳಗ್ಗೆ ತಾಲೂಕಿನ ಹೆಗ್ಗೋಡು ಸಮೀಪ ಗದ್ದೆಗೆ ಉರುಳಿ ಅಪಘಾತಕ್ಕೀಡಾಗಿದೆ. ಚಾಲಕ, ನಿರ್ವಾಹಕ, ಪ್ರಯಾಣಿಕರಿಗೆ ಅಲ್ಪಸ್ವಲ್ಪ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಗುಂಬೆ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
Vijaya Karnataka Web bus felldown escape passenger
ಗದ್ದೆಗೆ ಉರುಳಿದ ಬಸ್‌, ಪ್ರಯಾಣಿಕರು ಪಾರು



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ